Sunday, March 23, 2025
Sunday, March 23, 2025

ಕಾಂಗ್ರೆಸ್ ನ ಜ್ಞಾನೋದಯದ ಸಂಕೇತವಾದ ಉದಯಪುರ ಚಿಂತನ ಶಿಬಿರ

Date:

ಮುಂಬರುವ ಲೋಕಸಭೆ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಕಾಂಗ್ರೆಸ್ ಪಕ್ಷ ಸಾಕಷ್ಟು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲು ನಿರ್ಧರಿಸಿದೆ.

ಮೂರು ದಿನಗಳ ಚಿಂತನ ಶಿಬಿರದಲ್ಲಿ ಕೆಲ ಮಹತ್ವದ ನಿರ್ಧಾರಗಳಿಗೆ ಕಾಂಗ್ರೆಸ್ ಬದ್ಧತೆ ತೋರಿದೆ. ಶಿಬಿರದಲ್ಲಿ ನಿರ್ಧರಿಸಲಾದ ಕಾಂಗ್ರೆಸ್ ಆಂತರಿಕ ಸುಧಾರಣಾ ಕ್ರಮಗಳನ್ನು ಜಾರಿಗೆ ತರಲು ಮುಂದಿನ ಎರಡ್ಮೂರು ದಿನಗಳಲ್ಲಿ ಕಾರ್ಯಪಡೆ ರಚಿಸಲಾಗುವುದು. ಈ ವಿಚಾರವನ್ನು ಕಾಂಗ್ರೆಸ್‌ನ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ತಿಳಿಸಿದರು.

13 ದಶಕಗಳಷ್ಟು ದೀರ್ಘ ಇತಿಹಾಸ ಹೊಂದಿರುವ ಕಾಂಗ್ರೆಸ್ ಪಕ್ಷ ಬದಲಾವಣೆಗೆ ತೆರೆದುಕೊಳ್ಳುವ ಮನಸು ಮಾಡಿದೆ.

ಪಕ್ಷದ ಪುನಾರಚನೆ, ಪಕ್ಷದ ಹುದ್ದೆಗಳಿಗೆ ನೇಮಕಾತಿ ನಿಯಮಗಳು, ಸಂವಹನ, ಪ್ರಚಾರ, ಹಣಕಾಸು, ಚುನಾವಣೆ ನಿರ್ವಹಣೆ ಇತ್ಯಾದಿ ಎಲ್ಲಾ ರೀತಿಯ ಅಂಶಗಳು ಈ ಆಂತರಿಕ ಸುಧಾರಣೆಗಳ ವ್ಯಾಪ್ತಿಗೆ ಬರುತ್ತವೆ ಎಕದರು.

ಚಿಂತನ ಶಿಬಿರ ಮುಕ್ತಾಯದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸೋನಿಯಾ ಗಾಂಧಿ, “ನಾವು ಸಮಸ್ಯೆ ನಿವಾರಿಸುತ್ತೇವೆ. ಇದು ನಮ್ಮ ದೃಢನಿಶ್ಚಯ, ಇದು ನಮ್ಮ ನಮ್ಮ ಸಂಕಲ್ಪ. ಕಾಂಗ್ರೆಸ್ ನವೋದಯ ಕಾಣಲಿದೆ” ಎಂದು ಆತ್ಮವಿಶ್ವಾಸದ ನುಡಿಗಳನ್ನು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

PM Yoga Awards 2025 ಪ್ರಧಾನಮಂತ್ರಿಗಳ ಯೋಗ ಪ್ರಶಸ್ತಿಗೆ ಅರ್ಜಿ ಆಹ್ವಾನ

PM Yoga Awards 2025 ಯೋಗ ಕ್ರೀಡೆಗೆ ಅತ್ಯುನ್ನತವಾದ ಕೊಡುಗೆಯನ್ನು ನೀಡಿರುವಂತಹ...

Department of Tourism ಕೌಶಲ್ಯಾಭಿವೃದ್ಧಿಗೆ ಪ.ಜಾ/ ಪ.ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Department of Tourism ಜಿಲ್ಲಾ ಪ್ರವಾಸೋದ್ಯಮ ಇಲಾಖೆಯು ಮೈಸೂರಿನ ಫುಡ್ ಕ್ರಾಫ್ಟ್...

Shivamogga News ವಹಿಸಿರುವ ಜವಾಬ್ದಾರಿಯನ್ನ ಪರಿಣಾಮಕಾರಿಯಾಗಿ ನಿರ್ವಹಿಸುವೆ- ವಸಂತ ಹೋಬಳಿದಾರ್

Shivamogga News ಸಮಾಜದಲ್ಲಿ ಸೇವಾ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಮಾಡುವಲ್ಲಿ ರೋಟರಿಯಂತಹ ಸಂಸ್ಥೆಗಳು...

Rotary Club Shivamogga ಸಮಾಜದಲ್ಲಿ ಪ್ರತಿಫಲಾಪೇಕ್ಷೆಯಿಲ್ಲದೆ ಸಹಾಯಮಾಡುವುದು ರೋಟರಿಸಂಸ್ಥೆಯ ಗುರಿ-ಸಿ.ಎ.ದೇವ್ ಆನಂದ್

Rotary Club Shivamogga ವಿಶ್ವದ ಎಲ್ಲ ದೇಶಗಳಲ್ಲಿ ಹೆಚ್ಚು ಸೇವಾ ಕಾರ್ಯಗಳನ್ನು...