Thursday, February 5, 2026
Thursday, February 5, 2026

ಉಕ್ರೇನ್ ವಿರುದ್ಧದ ಸಮರದಲ್ಲಿ ರಷ್ಯ ಹಿಂದುಳಿದಿದೆ:ರಷ್ಯ ರಕ್ಷಣಾ ಸಚಿವಾಲಯ ವರದಿ

Date:

ರಷ್ಯಾ ಉಕ್ರೇನ್ ಮೇಲೆ ಎರಡು ತಿಂಗಳಿಗೂ ಹೆಚ್ಚು ಕಾಲದಿಂದಲೂ ದಾಳಿ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ರಷ್ಯಾದ ರಕ್ಷಣಾ ಸಚಿವಾಲಯವು, ಅನಿರ್ದಿಷ್ಟ ಹೋರಾಟ ಎದುರಿಸುತ್ತಿರುವ ಉಕ್ರೇನ್ ನಲ್ಲಿನ ಪರಿಸ್ಥಿತಿ
ಕುರಿತು ವರದಿಯನ್ನು ಬಿಡುಗಡೆ ಮಾಡಿದೆ.

ರಷ್ಯಾ ಪ್ರಸ್ತುತ ಯುದ್ಧದಲ್ಲಿ ಹಿಂದುಳಿದಿದೆ.
ರಷ್ಯಾ ಪಡೆಗಳ ಯುದ್ಧ ಸಾಮರ್ಥ್ಯ ಕಡಿಮೆಯಾಗಿದೆ ಮತ್ತು ಅನೇಕ ಸೈನಿಕರು ಸೆರೆಹಿಡಿಯಲ್ಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ರಷ್ಯಾದ ಪಡೆಗಳು ಉಕ್ರೇನ್ ನ ಭೂ,ವಾಯು ಮತ್ತು ನೌಕಾ ನೆಲೆಗಳ ಮೇಲೆ ದಾಳಿ ನಡೆಸಿವೆ. ಆದರೆ ಯುದ್ಧದಲ್ಲಿ ಭಾರೀ ಸಾವುನೋವುಗಳು ಸಂಭವಿಸಿವೆ ಎನ್ನಲಾಗಿದೆ.

“ಮಿಸ್ಟರ್ ಪುಟಿನ್ ನಾವು ಸಾಧಿಸಿದ್ದೇವೆ” ಶತ್ರು ದೇಶದ ಗಡಿಯನ್ನು ತಲುಪಿದ್ದೇವೆ. ಉಕ್ರೇನಿಯನ್ ಸೈನಿಕರು ರಷ್ಯಾದ ಗಡಿಯನ್ನು ತಲುಪುತ್ತಿರುವುದನ್ನು ತೋರಿಸುವ ವೀಡಿಯೊವನ್ನು ಆಸ್ಟ್ರಿಯಾ ಮತ್ತು ಉಕ್ರೇನ್‌ನ ಮಾಜಿ ರಾಯಭಾರಿ ಅಲೆಕ್ಸಾಂಡರ್ ಶೆರ್ಬಾ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಮುಂಬರುವ ದಿನಗಳಲ್ಲಿ ರಷ್ಯಾ ಪಡೆಗಳು ಕ್ಷಿಪ್ರ ದಾಳಿ ನಡೆಸಲು ಸಾಧ್ಯವಾಗುವುದಿಲ್ಲ ಎಂದು ರಕ್ಷಣಾ ಸಚಿವಾಲಯದ ಗುಪ್ತಚರ ವರದಿ ಭವಿಷ್ಯ ನುಡಿದಿದೆ. ಖಾರ್ಕಿವ್ ಪ್ರದೇಶದಲ್ಲಿ ಕೀವ್ ಪಡೆಗಳು ಉಕ್ರೇನ್-ರಷ್ಯಾ ಗಡಿಯನ್ನು ತಲುಪಿವೆ ಎಂದು ಉಕ್ರೇನಿಯನ್ ಆಂತರಿಕ ವ್ಯವಹಾರಗಳ ಸಚಿವಾಲಯದ ಸಲಹೆಗಾರ ವಾಡಿಮ್ ಡೆನಿಸೆಂಕೊ ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...