Wednesday, October 2, 2024
Wednesday, October 2, 2024

ಟೊಮ್ಯಾಟೊ ಜ್ವರ:ನಿಮಗಾಗಿ ಮಾಹಿತಿ

Date:

ಕೊರೋನಾ ಮಹಾಮಾರಿಯ ನಡುವೆ ಹೊಸದಾಗಿ ಟೊಮೇಟೊ ಜ್ವರ ಭೀತಿ ಎಲ್ಲೆಡೆ ಹೆಚ್ಚಳವಾಗಿದೆ.

ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ಟೊಮೆಟೊ ಜ್ವರದ ಪ್ರಮಾಣ ಹೆಚ್ಚಾಗುತ್ತಿರುವುದರಿಂದ ಎಲ್ಲಾ ಕಡೆ ಭಯ ಇನ್ನೂ ಹೆಚ್ಚಾಗಿದೆ.

ಸುಮಾರು 5 ವರ್ಷದೊಳಗಿನ ಮಕ್ಕಳು ಈ ಜ್ವರದಿಂದ ಬಳಲುತ್ತಿದ್ದಾರೆ. ಈ ಕಾಯಿಲೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.

ಆದರೆ, ಇದನ್ನು ನಿಯಂತ್ರಿಸಲು ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಡೆಂಗ್ಯೂ ಅಥವಾ ಚಿಕೂನ್‌ಗುನ್ಯಾ ಇದಕ್ಕೆ ಕಾರಣ ಎಂದು ಹಲವು ತಜ್ಞರು ತಿಳಿಸಿದ್ದಾರೆ.

ರೋಗ ಅಪಾಯಕಾರಿಯಾಗದಂತೆ ಆರೋಗ್ಯ ಇಲಾಖೆ ಜಾಗೃತಿ ಅಭಿಯಾನ ನಡೆಸುತ್ತಿದೆ. ಈ ರೋಗವು ಮುಖ್ಯವಾಗಿ ಕೇರಳದಲ್ಲಿ ಹೆಚ್ಚಾಗಿ ಹರಡಿದೆ.

ಆದರೆ ದೇಶದ ಆರೋಗ್ಯ ಸಚಿವಾಲಯ ಈ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ಸಚಿವಾಲಯದ ಮೂಲಗಳು ಹೇಳಿದಂತೆ, ಇತರ ರಾಜ್ಯಗಳು ಸಹ ಅಲರ್ಟ್ ಆಗುವುದು ಅಗತ್ಯವಾಗಿದೆ. ಅದರಲ್ಲೂ ಕೆಲವು ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸುವುದು ಅನಿವಾರ್ಯವಾಗಿದೆ.

ಅಂತರವನ್ನು ಕಾಪಾಡಿಕೊಳ್ಳುವುದು. ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದು. ಹೆಚ್ಚಿನ ನೀರನ್ನು ಕುಡಿಯಬೇಕು. ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವುದು ಉತ್ತಮ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...