Monday, August 24, 2026
Monday, August 24, 2026

ಧ್ವನಿವರ್ಧಕ ಬಳಕೆ ಮಾರ್ಗಸೂಚಿಯನ್ನ ಹಿಂದೂಗಳು ಅನುಸರಿಸಬೇಕು- ಪೇಜಾವರಶ್ರೀ

Date:

ರಾಜ್ಯದಲ್ಲಿ ನಡೆಯುತ್ತಿರುವ ಧರ್ಮ ದಂಗಲ್ ವಿಚಾರವಾಗಿ ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥರು ಪ್ರತಿಕ್ರಿಯೆ ನೀಡಿದ್ದಾರೆ.

ಯಾವುದೋ ಕಾರಣಕ್ಕೆ ಯಾವುದೋ ಕಾಲದಲ್ಲಿ ಧರ್ಮ ಕೇಂದ್ರಗಳು ಮಸೀದಿಗಳಾಗಿ ಪರಿವರ್ತಿತವಾಗಿರುತ್ತದೆ. ಯಾವುದೋ ದೇವಾಲಯವನ್ನು ಖರೀದಿ ಮಾಡಿ ಮಸೀದಿಯಾಗಿ ಪರಿವರ್ತಿಸಿದ್ದರೆ ನಮ್ಮ ಆಕ್ಷೇಪ ಇಲ್ಲ.ಯಾವುದೇ ಪೂಜಾಸ್ಥಳ ಆಗಿದ್ದರೂ ಕೂಡ ಒಂದು ಸಮಾಜದವರು ಖರೀದಿಸಿ ಮಾರ್ಪಾಟು ಮಾಡಿದ್ದರೆ ಸಮಸ್ಯೆ ಇಲ್ಲ. ಆದರೆ ಆಕ್ರಮಿಸಿಕೊಂಡು ಪರಿವರ್ತನೆ ಮಾಡಿದ್ದರೆ ಮರು ಪರಿವರ್ತನೆ ಆಗಬೇಕಾದದ್ದು ಅನಿವಾರ್ಯ ಎಂದು ಸ್ವಾಮೀಜಿ ಹೇಳಿದರು.

ಸುಪ್ರೀಂ ಕೋರ್ಟ್ ಧ್ವನಿವರ್ಧಕ ಬಳಕೆಗೆ ಮಾರ್ಗದರ್ಶನ ಮಾಡಿದೆ.
ಈ ನಿಯಮಗಳನ್ನು ಪಾಲಿಸಬೇಕು ಎಂದು ಹಿಂದೂ ಸಮಾಜಕ್ಕೂ ಕರೆ ಕೊಡುತ್ತೇನೆ. ವಿಶೇಷ ದಿನಗಳು ವಿಶೇಷ ಆಚರಣೆಗಳ ಸಂದರ್ಭದಲ್ಲಿ ಸಂಬಂಧಿಸಿದ ಇಲಾಖೆಯಲ್ಲಿ ವಿಶೇಷ ಅನುಮತಿ ಪಡೆದು ಧ್ವನಿವರ್ಧಕ ಬಳಕೆ ಮಾಡೋಣ ಎಂದು ಸ್ವಾಮೀಜಿ ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...

ರಕ್ಷಾಬಂಧನವು ಸಹೋದರ- ಸಹೋದರರಿಯರ ನಡುವಿನ ಬಾಂಧವ್ಯ ಗಟ್ಟಿಗೊಳಿಸುವ ಹಬ್ಬ: ರಾಜಯೋಗಿನಿ ಬಿ.ಕೆ.ಅನಸೂಯ ಅಕ್ಕ

ರಕ್ಷಾಬಂಧನವು ಕೇವಲ ಒಂದು ಹಬ್ಬವಲ್ಲ. ಅದು ಪ್ರೀತಿ, ವಿಶ್ವಾಸ, ಗೌರವ ಮತ್ತು...