Sunday, March 23, 2025
Sunday, March 23, 2025

ಧ್ವನಿವರ್ಧಕ ಬಳಕೆ ಮಾರ್ಗಸೂಚಿಯನ್ನ ಹಿಂದೂಗಳು ಅನುಸರಿಸಬೇಕು- ಪೇಜಾವರಶ್ರೀ

Date:

ರಾಜ್ಯದಲ್ಲಿ ನಡೆಯುತ್ತಿರುವ ಧರ್ಮ ದಂಗಲ್ ವಿಚಾರವಾಗಿ ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥರು ಪ್ರತಿಕ್ರಿಯೆ ನೀಡಿದ್ದಾರೆ.

ಯಾವುದೋ ಕಾರಣಕ್ಕೆ ಯಾವುದೋ ಕಾಲದಲ್ಲಿ ಧರ್ಮ ಕೇಂದ್ರಗಳು ಮಸೀದಿಗಳಾಗಿ ಪರಿವರ್ತಿತವಾಗಿರುತ್ತದೆ. ಯಾವುದೋ ದೇವಾಲಯವನ್ನು ಖರೀದಿ ಮಾಡಿ ಮಸೀದಿಯಾಗಿ ಪರಿವರ್ತಿಸಿದ್ದರೆ ನಮ್ಮ ಆಕ್ಷೇಪ ಇಲ್ಲ.ಯಾವುದೇ ಪೂಜಾಸ್ಥಳ ಆಗಿದ್ದರೂ ಕೂಡ ಒಂದು ಸಮಾಜದವರು ಖರೀದಿಸಿ ಮಾರ್ಪಾಟು ಮಾಡಿದ್ದರೆ ಸಮಸ್ಯೆ ಇಲ್ಲ. ಆದರೆ ಆಕ್ರಮಿಸಿಕೊಂಡು ಪರಿವರ್ತನೆ ಮಾಡಿದ್ದರೆ ಮರು ಪರಿವರ್ತನೆ ಆಗಬೇಕಾದದ್ದು ಅನಿವಾರ್ಯ ಎಂದು ಸ್ವಾಮೀಜಿ ಹೇಳಿದರು.

ಸುಪ್ರೀಂ ಕೋರ್ಟ್ ಧ್ವನಿವರ್ಧಕ ಬಳಕೆಗೆ ಮಾರ್ಗದರ್ಶನ ಮಾಡಿದೆ.
ಈ ನಿಯಮಗಳನ್ನು ಪಾಲಿಸಬೇಕು ಎಂದು ಹಿಂದೂ ಸಮಾಜಕ್ಕೂ ಕರೆ ಕೊಡುತ್ತೇನೆ. ವಿಶೇಷ ದಿನಗಳು ವಿಶೇಷ ಆಚರಣೆಗಳ ಸಂದರ್ಭದಲ್ಲಿ ಸಂಬಂಧಿಸಿದ ಇಲಾಖೆಯಲ್ಲಿ ವಿಶೇಷ ಅನುಮತಿ ಪಡೆದು ಧ್ವನಿವರ್ಧಕ ಬಳಕೆ ಮಾಡೋಣ ಎಂದು ಸ್ವಾಮೀಜಿ ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

PM Yoga Awards 2025 ಪ್ರಧಾನಮಂತ್ರಿಗಳ ಯೋಗ ಪ್ರಶಸ್ತಿಗೆ ಅರ್ಜಿ ಆಹ್ವಾನ

PM Yoga Awards 2025 ಯೋಗ ಕ್ರೀಡೆಗೆ ಅತ್ಯುನ್ನತವಾದ ಕೊಡುಗೆಯನ್ನು ನೀಡಿರುವಂತಹ...

Department of Tourism ಕೌಶಲ್ಯಾಭಿವೃದ್ಧಿಗೆ ಪ.ಜಾ/ ಪ.ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Department of Tourism ಜಿಲ್ಲಾ ಪ್ರವಾಸೋದ್ಯಮ ಇಲಾಖೆಯು ಮೈಸೂರಿನ ಫುಡ್ ಕ್ರಾಫ್ಟ್...

Shivamogga News ವಹಿಸಿರುವ ಜವಾಬ್ದಾರಿಯನ್ನ ಪರಿಣಾಮಕಾರಿಯಾಗಿ ನಿರ್ವಹಿಸುವೆ- ವಸಂತ ಹೋಬಳಿದಾರ್

Shivamogga News ಸಮಾಜದಲ್ಲಿ ಸೇವಾ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಮಾಡುವಲ್ಲಿ ರೋಟರಿಯಂತಹ ಸಂಸ್ಥೆಗಳು...

Rotary Club Shivamogga ಸಮಾಜದಲ್ಲಿ ಪ್ರತಿಫಲಾಪೇಕ್ಷೆಯಿಲ್ಲದೆ ಸಹಾಯಮಾಡುವುದು ರೋಟರಿಸಂಸ್ಥೆಯ ಗುರಿ-ಸಿ.ಎ.ದೇವ್ ಆನಂದ್

Rotary Club Shivamogga ವಿಶ್ವದ ಎಲ್ಲ ದೇಶಗಳಲ್ಲಿ ಹೆಚ್ಚು ಸೇವಾ ಕಾರ್ಯಗಳನ್ನು...