Friday, February 6, 2026
Friday, February 6, 2026

ಮುಕ್ತ ಮಾರುಕಟ್ಟೆ ಮೂಲಕ ಡಾಲರ್ ಸಂಗ್ರಹದತ್ತ ಶ್ರೀಲಂಕಾ

Date:

ಪ್ರಸ್ತುತ ಶ್ರೀಲಂಕಾದ ಆರ್ಥಿಕತೆಯ ಸ್ಥಿತಿ ಅನಿಶ್ಚಿತವಾಗಿದೆ. ಮುಕ್ತ ಮಾರುಕಟ್ಟೆಯ ಮೂಲಕ ಡಾಲರ್​ ಸಂಗ್ರಹಿಸಲು ಯತ್ನಿಸುತ್ತಿದ್ದೇವೆ ಎಂದು ಶ್ರೀಲಂಕಾದ ನೂತನ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಹೇಳಿದ್ದಾರೆ.

ಈ ಕುರಿತು ಮಾತನಾಡಿರುವ ಅವರು,ಇನ್ನು ಕಳೆದ ಮಾರ್ಚ್​ಗೆ ಅಂತ್ಯಗೊಂಡ ಹಣಕಾಸು ವರ್ಷದಲ್ಲಿ ವಿಮಾನಯಾನ ಸಂಸ್ಥೆಯು 45 ಶತಕೋಟಿ ಶ್ರೀಲಂಕಾ ರೂಪಾಯಿಗಳಷ್ಟು ನಷ್ಟ ಅನುಭವಿಸಿದೆ. ಒಮ್ಮೆಯೂ ವಿಮಾನದಲ್ಲಿ ಹೆಜ್ಜೆ ಇರಿಸದ ದೇಶದ ಬಡ ಜನರು ಈ ನಷ್ಟ ಭರಿಸಬೇಕು ಎನ್ನುವುದರಲ್ಲಿ ಯಾವ ಅರ್ಥವೂ ಇಲ್ಲ. ಹೀಗಾಗಿ ಸಂಸ್ಥೆಯ ಖಾಸಗೀಕರಣದ ಬಗ್ಗೆ ಚಿಂತನೆ ನಡೆಸಿದ್ದೇವೆ ಎಂದಿದ್ದಾರೆ.

ಪೆಟ್ರೋಲಿಯಂ ಉತ್ಪನ್ನಗಳ ಮೂರು ಹಡಗುಗಳನ್ನು ತರಿಸಲು ಮುಕ್ತ ಮಾರುಕಟ್ಟೆಯ ಮೂಲಕ ಡಾಲರ್​ ಸಂಗ್ರಹಿಸಲು ಯತ್ನಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

ದೇಶದ ಜನರಿಗೆ ಮಾಹಿತಿ ನೀಡಿರುವ ಅವರು, ಸರ್ಕಾರಿ ನೌಕರರಿಗೆ ಸಂಬಳ ಕೊಡಲು ಸಾಧ್ಯವಾಗದೇ, ಹೊಸದಾಗಿ ನಗದು ಮುದ್ರಿಸಲು ನಿರ್ಧರಿಸಿದೆ.
ಇದರ ಜೊತೆಗೆ ಸರ್ಕಾರಿ ಸ್ವಾಮ್ಯದಲ್ಲಿರುವ ವೈಮಾನಿಕ ಸಂಸ್ಥೆಯನ್ನು ಮಾರಾಟ ಮಾಡುವ ಪ್ರಸ್ತಾವವನ್ನೂ ಗಂಭೀರವಾಗಿ ಪರಿಗಣಿಸಿದೆ ಎಂದರು.

ಇನ್ನು ಕಳೆದ ಮಾರ್ಚ್​ಗೆ ಅಂತ್ಯಗೊಂಡ ಹಣಕಾಸು ವರ್ಷದಲ್ಲಿ ವಿಮಾನಯಾನ ಸಂಸ್ಥೆಯು 45 ಶತಕೋಟಿ ಶ್ರೀಲಂಕಾ ರೂಪಾಯಿಗಳಷ್ಟು ನಷ್ಟ ಅನುಭವಿಸಿದೆ. ಒಮ್ಮೆಯೂ ವಿಮಾನದಲ್ಲಿ ಹೆಜ್ಜೆ ಇರಿಸದ ದೇಶದ ಬಡ ಜನರು ಈ ನಷ್ಟ ಭರಿಸಬೇಕು ಎನ್ನುವುದರಲ್ಲಿ ಯಾವ ಅರ್ಥವೂ ಇಲ್ಲ. ಹೀಗಾಗಿ ಸಂಸ್ಥೆಯ ಖಾಸಗೀಕರಣದ ಬಗ್ಗೆ ಚಿಂತನೆ ನಡೆಸಿದ್ದೇವೆ ಎಂದಿದ್ದಾರೆ.

ಪೆಟ್ರೋಲಿಯಂ ಉತ್ಪನ್ನಗಳ ಮೂರು ಹಡಗುಗಳನ್ನು ತರಿಸಲು ಮುಕ್ತ ಮಾರುಕಟ್ಟೆಯ ಮೂಲಕ ಡಾಲರ್​ ಸಂಗ್ರಹಿಸಲು ಯತ್ನಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...