Monday, August 24, 2026
Monday, August 24, 2026

ಮುಕ್ತ ಮಾರುಕಟ್ಟೆ ಮೂಲಕ ಡಾಲರ್ ಸಂಗ್ರಹದತ್ತ ಶ್ರೀಲಂಕಾ

Date:

ಪ್ರಸ್ತುತ ಶ್ರೀಲಂಕಾದ ಆರ್ಥಿಕತೆಯ ಸ್ಥಿತಿ ಅನಿಶ್ಚಿತವಾಗಿದೆ. ಮುಕ್ತ ಮಾರುಕಟ್ಟೆಯ ಮೂಲಕ ಡಾಲರ್​ ಸಂಗ್ರಹಿಸಲು ಯತ್ನಿಸುತ್ತಿದ್ದೇವೆ ಎಂದು ಶ್ರೀಲಂಕಾದ ನೂತನ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಹೇಳಿದ್ದಾರೆ.

ಈ ಕುರಿತು ಮಾತನಾಡಿರುವ ಅವರು,ಇನ್ನು ಕಳೆದ ಮಾರ್ಚ್​ಗೆ ಅಂತ್ಯಗೊಂಡ ಹಣಕಾಸು ವರ್ಷದಲ್ಲಿ ವಿಮಾನಯಾನ ಸಂಸ್ಥೆಯು 45 ಶತಕೋಟಿ ಶ್ರೀಲಂಕಾ ರೂಪಾಯಿಗಳಷ್ಟು ನಷ್ಟ ಅನುಭವಿಸಿದೆ. ಒಮ್ಮೆಯೂ ವಿಮಾನದಲ್ಲಿ ಹೆಜ್ಜೆ ಇರಿಸದ ದೇಶದ ಬಡ ಜನರು ಈ ನಷ್ಟ ಭರಿಸಬೇಕು ಎನ್ನುವುದರಲ್ಲಿ ಯಾವ ಅರ್ಥವೂ ಇಲ್ಲ. ಹೀಗಾಗಿ ಸಂಸ್ಥೆಯ ಖಾಸಗೀಕರಣದ ಬಗ್ಗೆ ಚಿಂತನೆ ನಡೆಸಿದ್ದೇವೆ ಎಂದಿದ್ದಾರೆ.

ಪೆಟ್ರೋಲಿಯಂ ಉತ್ಪನ್ನಗಳ ಮೂರು ಹಡಗುಗಳನ್ನು ತರಿಸಲು ಮುಕ್ತ ಮಾರುಕಟ್ಟೆಯ ಮೂಲಕ ಡಾಲರ್​ ಸಂಗ್ರಹಿಸಲು ಯತ್ನಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

ದೇಶದ ಜನರಿಗೆ ಮಾಹಿತಿ ನೀಡಿರುವ ಅವರು, ಸರ್ಕಾರಿ ನೌಕರರಿಗೆ ಸಂಬಳ ಕೊಡಲು ಸಾಧ್ಯವಾಗದೇ, ಹೊಸದಾಗಿ ನಗದು ಮುದ್ರಿಸಲು ನಿರ್ಧರಿಸಿದೆ.
ಇದರ ಜೊತೆಗೆ ಸರ್ಕಾರಿ ಸ್ವಾಮ್ಯದಲ್ಲಿರುವ ವೈಮಾನಿಕ ಸಂಸ್ಥೆಯನ್ನು ಮಾರಾಟ ಮಾಡುವ ಪ್ರಸ್ತಾವವನ್ನೂ ಗಂಭೀರವಾಗಿ ಪರಿಗಣಿಸಿದೆ ಎಂದರು.

ಇನ್ನು ಕಳೆದ ಮಾರ್ಚ್​ಗೆ ಅಂತ್ಯಗೊಂಡ ಹಣಕಾಸು ವರ್ಷದಲ್ಲಿ ವಿಮಾನಯಾನ ಸಂಸ್ಥೆಯು 45 ಶತಕೋಟಿ ಶ್ರೀಲಂಕಾ ರೂಪಾಯಿಗಳಷ್ಟು ನಷ್ಟ ಅನುಭವಿಸಿದೆ. ಒಮ್ಮೆಯೂ ವಿಮಾನದಲ್ಲಿ ಹೆಜ್ಜೆ ಇರಿಸದ ದೇಶದ ಬಡ ಜನರು ಈ ನಷ್ಟ ಭರಿಸಬೇಕು ಎನ್ನುವುದರಲ್ಲಿ ಯಾವ ಅರ್ಥವೂ ಇಲ್ಲ. ಹೀಗಾಗಿ ಸಂಸ್ಥೆಯ ಖಾಸಗೀಕರಣದ ಬಗ್ಗೆ ಚಿಂತನೆ ನಡೆಸಿದ್ದೇವೆ ಎಂದಿದ್ದಾರೆ.

ಪೆಟ್ರೋಲಿಯಂ ಉತ್ಪನ್ನಗಳ ಮೂರು ಹಡಗುಗಳನ್ನು ತರಿಸಲು ಮುಕ್ತ ಮಾರುಕಟ್ಟೆಯ ಮೂಲಕ ಡಾಲರ್​ ಸಂಗ್ರಹಿಸಲು ಯತ್ನಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...

Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.

Shivamogga News ಹರಕೆರೆ ರಿಂಗ್‌ರೋಡ್‌ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ...

D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.

D. Devaraj Arasu  1974ರ ಭೂ ಸುಧಾರಣಾ ಕಾಯ್ದೆಗೆ ಐತಿಹಾಸಿಕ ಮಹತ್ವವಿದ್ದು,...