Monday, October 7, 2024
Monday, October 7, 2024

ಮಳೆಹಾನಿ ಬಗ್ಗೆ ಸಾರ್ವಜನಿಕ ಕುಂದು ಕೊರತೆಗೆ ಕಂಟ್ರೋಲ್ ರೂಂ ಸ್ಥಾಪನೆ

Date:

ಶಿವಮೊಗ್ಗ ಜಿಲ್ಲೆಯಲ್ಲಿ ಮುಂಗಾರು ಮಳೆ ಪ್ರಾರಂಭವಾಗಿದ್ದು, ಮುಂದಿನ ದಿನಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿರುವುದರಿಂದ ಹಾಗೂ ಮಳೆಯಿಂದ ತುಂಗಾ ನದಿಯಲ್ಲಿ ಹೆಚ್ಚಿನ ನೀರು ಬಂದು ಪ್ರವಾಹದ ಭೀತಿ ಇರುವ ಹಿನ್ನೆಲೆಯಲ್ಲಿ ಆಗುವ ಹಾನಿಯ ಬಗ್ಗೆ ಸಾರ್ವಜನಿಕರಿಂದ ಹಾಗೂ ಸರ್ಕಾರದಿಂದ ಬರುವ ದೂರವಾಣಿ ಕರೆಗಳನ್ನು ಸ್ವೀಕರಿಸಿ ಅಧಿಕಾರಿಗಳಿಗೆ ತಿಳಿಸಲು ಕಂಟ್ರೋಲ್ ರೂಂನ್ನು ಸ್ಥಾಪಿಸಲಾಗಿದೆ.

ಸಾರ್ವಜನಿಕರು ಜಿಲ್ಲೆ ಹಾಗೂ ಆಯಾ ತಾಲೂಕುಗಳಲ್ಲಿ ಸ್ಥಾಪಿಸಲಾಗಿರುವ ಕಂಟ್ರೋಲ್ ರೂಂಗಳ ಪ್ರಯೋಜನ ಪಡೆಯಬೇಕೆಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿ –08182-221010, 1022 ,

ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿಗಳ ಕಚೇರಿ 08182-261413, 100,

ಶಿವಮೊಗ್ಗ ತಹಸೀಲ್ದಾರ್ 08182-279311ಭದ್ರಾವತಿ –
08282-263466

ತೀರ್ಥಹಳ್ಳಿ –
08181-228239

ಸಾಗರ –
08183-226074,

ಶಿಕಾರಿಪುರ –
08187-222239

ಸೊರಬ 08184-272241/8904666991,

ಹೊಸನಗರ –
08185-221235 ಗಳನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D Satya Prakash ಯಾವುದೇ ಸಿನಿಮಾ ಭಾವನೆಗಳ ಮೇಲಿ‌ನ ಆಟವಾಗಬಾರದು- ಡಿ.ಸತ್ಯಪ್ರಕಾಶ್

D. Satya Prakash ಸಿನಿಮಾ ಎನ್ನುವುದು ಭಾವನಾತ್ಮಕ ಜೊತೆಗೆ ವಿಚಿತ್ರವೂ ಹೌದುಖ್ಯಾತ...

Press Distributors ಪತ್ರಿಕಾ ವಿತರಕರಿಗೆ ಸಂಕಷ್ಟದ ಸಮಯದಲ್ಲಿ ಸರ್ಕಾರದ ಸಹಕಾರ ಅಗತ್ಯ- ಜಿ.ಕೆ.ಹೆಬ್ಬಾರ್

Press Distributors ಶಿಕಾರಿಪುರ ನಿನ್ನೆ ಮಧ್ಯಾಹ್ನ ಹಠ ತ್ ಲಘು ಹೃದಯಘಾತವಾಗಿ...