Thursday, February 5, 2026
Thursday, February 5, 2026

ಮಳೆಹಾನಿ ಬಗ್ಗೆ ಸಾರ್ವಜನಿಕ ಕುಂದು ಕೊರತೆಗೆ ಕಂಟ್ರೋಲ್ ರೂಂ ಸ್ಥಾಪನೆ

Date:

ಶಿವಮೊಗ್ಗ ಜಿಲ್ಲೆಯಲ್ಲಿ ಮುಂಗಾರು ಮಳೆ ಪ್ರಾರಂಭವಾಗಿದ್ದು, ಮುಂದಿನ ದಿನಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿರುವುದರಿಂದ ಹಾಗೂ ಮಳೆಯಿಂದ ತುಂಗಾ ನದಿಯಲ್ಲಿ ಹೆಚ್ಚಿನ ನೀರು ಬಂದು ಪ್ರವಾಹದ ಭೀತಿ ಇರುವ ಹಿನ್ನೆಲೆಯಲ್ಲಿ ಆಗುವ ಹಾನಿಯ ಬಗ್ಗೆ ಸಾರ್ವಜನಿಕರಿಂದ ಹಾಗೂ ಸರ್ಕಾರದಿಂದ ಬರುವ ದೂರವಾಣಿ ಕರೆಗಳನ್ನು ಸ್ವೀಕರಿಸಿ ಅಧಿಕಾರಿಗಳಿಗೆ ತಿಳಿಸಲು ಕಂಟ್ರೋಲ್ ರೂಂನ್ನು ಸ್ಥಾಪಿಸಲಾಗಿದೆ.

ಸಾರ್ವಜನಿಕರು ಜಿಲ್ಲೆ ಹಾಗೂ ಆಯಾ ತಾಲೂಕುಗಳಲ್ಲಿ ಸ್ಥಾಪಿಸಲಾಗಿರುವ ಕಂಟ್ರೋಲ್ ರೂಂಗಳ ಪ್ರಯೋಜನ ಪಡೆಯಬೇಕೆಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿ –08182-221010, 1022 ,

ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿಗಳ ಕಚೇರಿ 08182-261413, 100,

ಶಿವಮೊಗ್ಗ ತಹಸೀಲ್ದಾರ್ 08182-279311ಭದ್ರಾವತಿ –
08282-263466

ತೀರ್ಥಹಳ್ಳಿ –
08181-228239

ಸಾಗರ –
08183-226074,

ಶಿಕಾರಿಪುರ –
08187-222239

ಸೊರಬ 08184-272241/8904666991,

ಹೊಸನಗರ –
08185-221235 ಗಳನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...