Thursday, February 5, 2026
Thursday, February 5, 2026

ಏರುತ್ತಿರುವ ಕೆ ಆರ್ ಎಸ್ ಜಲಾಶಯ ನೀರಿನ ಮಟ್ಟ

Date:

ಕಳೆದ ಕೆಲ ದಿನಗಳಿಂದ ಮಳೆಯಿಂದಾಗಿ ಅವಾಂತರ ಸೃಷ್ಠಿ ಆಗಿದೆ. ನದಿಗಳಲ್ಲಿ ನೀರು ತುಂಬಿ ಹರೆಯುತ್ತಿದೆ. ಕೆಆರ್‌ಎಸ್‌ ನ ನೀರಿನ ಮಟ್ಟ ಹೆಚ್ಚಳವಾಗಿದೆ.

ಒಳ ಹರಿವಿನ ಪ್ರಮಾಣ ಕೂಡ 15000 ಕ್ಯುಸೆಕ್ ದಾಟಿದೆ. ಇಂದಿನ ಜಲಾಶಯದ ಮಟ್ಟ 101.72 ಅಡಿ ಇದೆ. ಒಳಹರಿವು 15885 ಕ್ಯುಸೆಕ್ ಮತ್ತು ಹೊರ ಹರಿವು 3524 ಕ್ಯುಸೆಕ್ ಇದೆ.

ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗ ಮಂಡ್ಯ ಸಮೀಪದ ಚಿಕ್ಕ ಮಂಡ್ಯ ಕೆರೆ ಅಂಗಳ ಜಲಾವೃತವಾಗಿದೆ. ಮನೆಗಳಿಗೆ ನೀರು ನುಗ್ಗಿದೆ. ಇದರಿಂದ ನಿವಾಸಿಗಳು ರಾತ್ರಿಯೆಲ್ಲ ತೊಂದರೆ ಅನುಭವಿಸುವಂತಾಗಿದೆ. ನಗರಸಭೆ ಅಧಿಕಾರಿಗಳು ಯಾವುದೇ ರೀತಿ ಸ್ಪಂದಿಸದೇ ಇರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿಕ್ಕ ಮಂಡ್ಯ ಮಾತ್ರವಲ್ಲದೇ ನಗರದ ತಗ್ಗು ಪ್ರದೇಶಗಳಿಗೂ ನೀರು ನುಗ್ಗಿ ಅವಾಂತರ ಸೃಷ್ಠಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Narayana Super Specialty Hospital ನಾರಾಯಣ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೂಳೆ ಸಾಂದ್ರತೆ ಉಚಿತ ತಪಾಸಣೆ ಶಿಬಿರ

Narayana Super Specialty Hospital ಸಾರ್ವಜನಿಕರಲ್ಲಿ ಮೂಳೆ ಆರೋಗ್ಯದ ಬಗ್ಗೆ ಜಾಗೃತಿ...