Monday, October 7, 2024
Monday, October 7, 2024

ಏರುತ್ತಿರುವ ಕೆ ಆರ್ ಎಸ್ ಜಲಾಶಯ ನೀರಿನ ಮಟ್ಟ

Date:

ಕಳೆದ ಕೆಲ ದಿನಗಳಿಂದ ಮಳೆಯಿಂದಾಗಿ ಅವಾಂತರ ಸೃಷ್ಠಿ ಆಗಿದೆ. ನದಿಗಳಲ್ಲಿ ನೀರು ತುಂಬಿ ಹರೆಯುತ್ತಿದೆ. ಕೆಆರ್‌ಎಸ್‌ ನ ನೀರಿನ ಮಟ್ಟ ಹೆಚ್ಚಳವಾಗಿದೆ.

ಒಳ ಹರಿವಿನ ಪ್ರಮಾಣ ಕೂಡ 15000 ಕ್ಯುಸೆಕ್ ದಾಟಿದೆ. ಇಂದಿನ ಜಲಾಶಯದ ಮಟ್ಟ 101.72 ಅಡಿ ಇದೆ. ಒಳಹರಿವು 15885 ಕ್ಯುಸೆಕ್ ಮತ್ತು ಹೊರ ಹರಿವು 3524 ಕ್ಯುಸೆಕ್ ಇದೆ.

ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗ ಮಂಡ್ಯ ಸಮೀಪದ ಚಿಕ್ಕ ಮಂಡ್ಯ ಕೆರೆ ಅಂಗಳ ಜಲಾವೃತವಾಗಿದೆ. ಮನೆಗಳಿಗೆ ನೀರು ನುಗ್ಗಿದೆ. ಇದರಿಂದ ನಿವಾಸಿಗಳು ರಾತ್ರಿಯೆಲ್ಲ ತೊಂದರೆ ಅನುಭವಿಸುವಂತಾಗಿದೆ. ನಗರಸಭೆ ಅಧಿಕಾರಿಗಳು ಯಾವುದೇ ರೀತಿ ಸ್ಪಂದಿಸದೇ ಇರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿಕ್ಕ ಮಂಡ್ಯ ಮಾತ್ರವಲ್ಲದೇ ನಗರದ ತಗ್ಗು ಪ್ರದೇಶಗಳಿಗೂ ನೀರು ನುಗ್ಗಿ ಅವಾಂತರ ಸೃಷ್ಠಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D Satya Prakash ಯಾವುದೇ ಸಿನಿಮಾ ಭಾವನೆಗಳ ಮೇಲಿ‌ನ ಆಟವಾಗಬಾರದು- ಡಿ.ಸತ್ಯಪ್ರಕಾಶ್

D. Satya Prakash ಸಿನಿಮಾ ಎನ್ನುವುದು ಭಾವನಾತ್ಮಕ ಜೊತೆಗೆ ವಿಚಿತ್ರವೂ ಹೌದುಖ್ಯಾತ...

Press Distributors ಪತ್ರಿಕಾ ವಿತರಕರಿಗೆ ಸಂಕಷ್ಟದ ಸಮಯದಲ್ಲಿ ಸರ್ಕಾರದ ಸಹಕಾರ ಅಗತ್ಯ- ಜಿ.ಕೆ.ಹೆಬ್ಬಾರ್

Press Distributors ಶಿಕಾರಿಪುರ ನಿನ್ನೆ ಮಧ್ಯಾಹ್ನ ಹಠ ತ್ ಲಘು ಹೃದಯಘಾತವಾಗಿ...