Monday, June 15, 2026
Monday, June 15, 2026

ಏರುತ್ತಿರುವ ಕೆ ಆರ್ ಎಸ್ ಜಲಾಶಯ ನೀರಿನ ಮಟ್ಟ

Date:

ಕಳೆದ ಕೆಲ ದಿನಗಳಿಂದ ಮಳೆಯಿಂದಾಗಿ ಅವಾಂತರ ಸೃಷ್ಠಿ ಆಗಿದೆ. ನದಿಗಳಲ್ಲಿ ನೀರು ತುಂಬಿ ಹರೆಯುತ್ತಿದೆ. ಕೆಆರ್‌ಎಸ್‌ ನ ನೀರಿನ ಮಟ್ಟ ಹೆಚ್ಚಳವಾಗಿದೆ.

ಒಳ ಹರಿವಿನ ಪ್ರಮಾಣ ಕೂಡ 15000 ಕ್ಯುಸೆಕ್ ದಾಟಿದೆ. ಇಂದಿನ ಜಲಾಶಯದ ಮಟ್ಟ 101.72 ಅಡಿ ಇದೆ. ಒಳಹರಿವು 15885 ಕ್ಯುಸೆಕ್ ಮತ್ತು ಹೊರ ಹರಿವು 3524 ಕ್ಯುಸೆಕ್ ಇದೆ.

ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗ ಮಂಡ್ಯ ಸಮೀಪದ ಚಿಕ್ಕ ಮಂಡ್ಯ ಕೆರೆ ಅಂಗಳ ಜಲಾವೃತವಾಗಿದೆ. ಮನೆಗಳಿಗೆ ನೀರು ನುಗ್ಗಿದೆ. ಇದರಿಂದ ನಿವಾಸಿಗಳು ರಾತ್ರಿಯೆಲ್ಲ ತೊಂದರೆ ಅನುಭವಿಸುವಂತಾಗಿದೆ. ನಗರಸಭೆ ಅಧಿಕಾರಿಗಳು ಯಾವುದೇ ರೀತಿ ಸ್ಪಂದಿಸದೇ ಇರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿಕ್ಕ ಮಂಡ್ಯ ಮಾತ್ರವಲ್ಲದೇ ನಗರದ ತಗ್ಗು ಪ್ರದೇಶಗಳಿಗೂ ನೀರು ನುಗ್ಗಿ ಅವಾಂತರ ಸೃಷ್ಠಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar ರಾಜ್ಯದ ಎಲ್ಲಾ ಅಧಿಕಾರಿಗಳು “ಟೀಮ್ ಕರ್ನಾಟಕ” ಮನೋಭಾವದಿಂದ ಕಾರ್ಯನಿರ್ವಹಿಸಬೇಕು: ಡಿ.ಕೆ. ಶಿವಕುಮಾರ್

D.K. Shivakumar ರಾಜ್ಯದ ಅಭಿವೃದ್ಧಿ, ಭ್ರಷ್ಟಾಚಾರ ನಿರ್ಮೂಲನೆ, ಶಿಕ್ಷಣ, ಕಾನೂನು...

B.Y. Raghavendra ಕೆರೆ ಬಸವಣ್ಣ ಶೇಡಿನ ಕೆರೆ” ಲೋಕಾರ್ಪಣೆ!

B.Y. Raghavendra ಶ್ರೀ ಡಿ. ಯೇಸು ಪ್ರಕಾಶ್ ಅವರ ಸ್ಮರಣಾರ್ಥ, ಸಾರಾ...

Veerendra Heggade ಕೂಡ್ಲಿಯಲ್ಲಿ ಸಾಮಾಜಿಕಜಾಗೃತಿ ಮೂಡಿಸುವ ಬೀದಿ ನಾಟಕದ ಯಶಸ್ವಿ ಪ್ರದರ್ಶನ

Veerendra Heggade ಶಿವಮೊಗ್ಗ ತಾಲೂಕಿನಲ್ಲಿ ಶ್ರೀ ಕ್ಷೇತ್ರ ಧರ‍್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ...