ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯು ರಾಜ್ಯಾದ್ಯಂತ ಕಲಾವಿದರ ದತ್ತಾಂಶ ಸಂಗ್ರಹ ಯೋಜನೆಯನ್ನು ಜಾರಿಗೊಳಿಸಿದ್ದು, ಇದರಡಿ ಶಿವಮೊಗ್ಗ ಜಿಲ್ಲೆಯ ಎಲ್ಲಾ ಪ್ರಕಾರಗಳ ಕಲಾವಿದರು/ಚಿತ್ರ ಕಲಾವಿದರು/ಶಿಲ್ಪಕಲೆ/ಸಾಹಿತಿಗಳು ಕಡ್ಡಾಯವಾಗಿ ಸೇವಾಸಿಂಧು ಪೋರ್ಟಲ್ sevasindhu.karnataka.gov.in ಮೂಲಕ ತಮ್ಮ ಮಾಹಿತಿಯನ್ನು ನೋಂದಾಯಿಸಿಕೊಳ್ಳಲು
ದಿ: 31-05-2022 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ರಂಗಾಯಣದ ಆಡಳಿತಾಧಿಕಾರಿ ಶೈಲಜಾ.ಎ.ಸಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಾವಿದರು,ಸಾಹಿತಿಗಳ ದತ್ತಾಂಶ ಸಂಗ್ರಹ ನೋಂದಾವಣೆ ದಿನಾಂಕ ವಿಸ್ತರಣೆ
Date: