Saturday, December 6, 2025
Saturday, December 6, 2025

ಕಲಾವಿದರು,ಸಾಹಿತಿಗಳ ದತ್ತಾಂಶ ಸಂಗ್ರಹ ನೋಂದಾವಣೆ ದಿನಾಂಕ ವಿಸ್ತರಣೆ

Date:

ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯು ರಾಜ್ಯಾದ್ಯಂತ ಕಲಾವಿದರ ದತ್ತಾಂಶ ಸಂಗ್ರಹ ಯೋಜನೆಯನ್ನು ಜಾರಿಗೊಳಿಸಿದ್ದು, ಇದರಡಿ ಶಿವಮೊಗ್ಗ ಜಿಲ್ಲೆಯ ಎಲ್ಲಾ ಪ್ರಕಾರಗಳ ಕಲಾವಿದರು/ಚಿತ್ರ ಕಲಾವಿದರು/ಶಿಲ್ಪಕಲೆ/ಸಾಹಿತಿಗಳು ಕಡ್ಡಾಯವಾಗಿ ಸೇವಾಸಿಂಧು ಪೋರ್ಟಲ್ sevasindhu.karnataka.gov.in ಮೂಲಕ ತಮ್ಮ ಮಾಹಿತಿಯನ್ನು ನೋಂದಾಯಿಸಿಕೊಳ್ಳಲು
ದಿ: 31-05-2022 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ರಂಗಾಯಣದ ಆಡಳಿತಾಧಿಕಾರಿ ಶೈಲಜಾ.ಎ.ಸಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...