Tuesday, August 25, 2026
Tuesday, August 25, 2026

ಕಲಾವಿದರು,ಸಾಹಿತಿಗಳ ದತ್ತಾಂಶ ಸಂಗ್ರಹ ನೋಂದಾವಣೆ ದಿನಾಂಕ ವಿಸ್ತರಣೆ

Date:

ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯು ರಾಜ್ಯಾದ್ಯಂತ ಕಲಾವಿದರ ದತ್ತಾಂಶ ಸಂಗ್ರಹ ಯೋಜನೆಯನ್ನು ಜಾರಿಗೊಳಿಸಿದ್ದು, ಇದರಡಿ ಶಿವಮೊಗ್ಗ ಜಿಲ್ಲೆಯ ಎಲ್ಲಾ ಪ್ರಕಾರಗಳ ಕಲಾವಿದರು/ಚಿತ್ರ ಕಲಾವಿದರು/ಶಿಲ್ಪಕಲೆ/ಸಾಹಿತಿಗಳು ಕಡ್ಡಾಯವಾಗಿ ಸೇವಾಸಿಂಧು ಪೋರ್ಟಲ್ sevasindhu.karnataka.gov.in ಮೂಲಕ ತಮ್ಮ ಮಾಹಿತಿಯನ್ನು ನೋಂದಾಯಿಸಿಕೊಳ್ಳಲು
ದಿ: 31-05-2022 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ರಂಗಾಯಣದ ಆಡಳಿತಾಧಿಕಾರಿ ಶೈಲಜಾ.ಎ.ಸಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...