Thursday, July 9, 2026
Thursday, July 9, 2026

ಕಲಾವಿದರು,ಸಾಹಿತಿಗಳ ದತ್ತಾಂಶ ಸಂಗ್ರಹ ನೋಂದಾವಣೆ ದಿನಾಂಕ ವಿಸ್ತರಣೆ

Date:

ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯು ರಾಜ್ಯಾದ್ಯಂತ ಕಲಾವಿದರ ದತ್ತಾಂಶ ಸಂಗ್ರಹ ಯೋಜನೆಯನ್ನು ಜಾರಿಗೊಳಿಸಿದ್ದು, ಇದರಡಿ ಶಿವಮೊಗ್ಗ ಜಿಲ್ಲೆಯ ಎಲ್ಲಾ ಪ್ರಕಾರಗಳ ಕಲಾವಿದರು/ಚಿತ್ರ ಕಲಾವಿದರು/ಶಿಲ್ಪಕಲೆ/ಸಾಹಿತಿಗಳು ಕಡ್ಡಾಯವಾಗಿ ಸೇವಾಸಿಂಧು ಪೋರ್ಟಲ್ sevasindhu.karnataka.gov.in ಮೂಲಕ ತಮ್ಮ ಮಾಹಿತಿಯನ್ನು ನೋಂದಾಯಿಸಿಕೊಳ್ಳಲು
ದಿ: 31-05-2022 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ರಂಗಾಯಣದ ಆಡಳಿತಾಧಿಕಾರಿ ಶೈಲಜಾ.ಎ.ಸಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...