Tuesday, August 25, 2026
Tuesday, August 25, 2026

ಸಾರ್ವಜನಿಕ ಸ್ಥಳಗಳಲ್ಲಿ ವಿದ್ಯುತ್ ಕಂಬಗಳ ಬಾಕ್ಸ್ ಬಳಿ ಸುಳಿಯದಂತೆ ಎಚ್ಚರಿಕೆ

Date:

ಶಿವಮೊಗ್ಗ ನಗರದ ವ್ಯಾಪ್ತಿಯಲ್ಲಿ ಮಳೆಯಿಂದಾಗಿ ಅನೇಕ ಮನೆಗಳಿಗೆ ನೀರು ನುಗ್ಗಿರುವ ಹಿನ್ನೆಲೆಯಲ್ಲಿ ಅಂತಹ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ವಿದ್ಯುತ್ ಸಂಪರ್ಕವನ್ನು ತಾತ್ಕಾಲಿಕವಾಗಿ ಕಡಿತ ಮಾಡಲಾಗಿದೆ.

ಮಳೆ ನೀರು ಇಳಿಕೆಯಾದ ತಕ್ಷಣ ಅಂತಹ ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕವನ್ನು ಪುನರ್ ಕಲ್ಪಿಸಲಾಗುತ್ತದೆ. ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಎಕ್ಸಿಕ್ಯೂಟಿವ್ ಇಂಜಿನಿಯರ್ ವೀರೇಂದ್ರ ಅವರು ಮನವಿ ಮಾಡಿದ್ದಾರೆ.

ಮಳೆಯ ನೀರು ನಿಂತಿರುವ ಕಡೆಗಳಲ್ಲಿ ಸಾರ್ವಜನಿಕರು ವಿದ್ಯುತ್ ಕಂಬ ಅಥವಾ ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಳ್ಳಲಾಗಿರುವ ಯುಜಿ ವಿತರಣಾ ಘಟಕ ಅಥವಾ ಬಾಕ್ಸ್ ಹತ್ತಿರ ತೆರಳಬಾರದು. ವಿದ್ಯುತ್ ಉಪಕರಣಗಳಿಂದ ಆದಷ್ಟು ದೂರವಿದ್ದರೆ ಅನಾಹುತ ಸಂಭವಿಸುವುದನ್ನು ತಡೆಗಟ್ಟಬಹುದು ಎಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...