Monday, October 7, 2024
Monday, October 7, 2024

ದಾವಣಗೆರೆ ಜಿಲ್ಲಾಧಿಕಾರಿಗಳಿಂದ ಮಳೆಹಾನಿ ಪ್ರದೇಶ ವೀಕ್ಷಣೆ

Date:

ದಾವಣಗೆರೆ ಜಿಲ್ಲೆಯಲ್ಲಿ ಗುರುವಾರ ಸುರಿದ ಭಾರಿ ಮಳೆಯಿಂದಾಗಿ ಚನ್ನಗಿರಿ ತಾಲ್ಲೂಕಿನ ಹಲವು ಗ್ರಾಮಗಳಿಗೆ ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚನ್ನಗಿರಿ ತಾಲ್ಲೂಕಿನ ಕತ್ತಲಗೆರೆ ಗ್ರಾಮದ ಮುಸ್ಲಿಂ ಕಾಲೋನಿಯಲ್ಲಿ ಒಂದು ಮನೆ ಸಂಪೂರ್ಣ ಹಾನಿಯಾಗಿರುವುದು ಮತ್ತು ಕೋಟೆಹಾಳ್ ಗ್ರಾಮದಲ್ಲಿನ ಮನೆಯೊಂದರಲ್ಲಿ ನೀರು ನುಗ್ಗಿರುವುದನ್ನು ಪರಿಶೀಲಿಸಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ ರಿಷ್ಯಂತ್, ಚನ್ನಗಿರಿ ತಹಶೀಲ್ದಾರ್ ಪುಟ್ಟರಾಜು ಗೌಡ, ರೈತ ಮುಖಂಡ ತೇಜಸ್ವಿ ಪಟೇಲ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D Satya Prakash ಯಾವುದೇ ಸಿನಿಮಾ ಭಾವನೆಗಳ ಮೇಲಿ‌ನ ಆಟವಾಗಬಾರದು- ಡಿ.ಸತ್ಯಪ್ರಕಾಶ್

D. Satya Prakash ಸಿನಿಮಾ ಎನ್ನುವುದು ಭಾವನಾತ್ಮಕ ಜೊತೆಗೆ ವಿಚಿತ್ರವೂ ಹೌದುಖ್ಯಾತ...

Press Distributors ಪತ್ರಿಕಾ ವಿತರಕರಿಗೆ ಸಂಕಷ್ಟದ ಸಮಯದಲ್ಲಿ ಸರ್ಕಾರದ ಸಹಕಾರ ಅಗತ್ಯ- ಜಿ.ಕೆ.ಹೆಬ್ಬಾರ್

Press Distributors ಶಿಕಾರಿಪುರ ನಿನ್ನೆ ಮಧ್ಯಾಹ್ನ ಹಠ ತ್ ಲಘು ಹೃದಯಘಾತವಾಗಿ...