Wednesday, July 8, 2026
Wednesday, July 8, 2026

ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿಅಡಿಕೆ ಧಾರಣೆ

Date:

ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ರಾಶಿ ಅಡಿಕೆಗೆ ಬಂಪರ್ ಬೆಲೆ ಸಿಗುತ್ತಿದೆ. ಕೆಲ ಜಿಲ್ಲೆಗಳಲ್ಲಿ ರಾಶಿ ಅಡಿಕೆ ಧಾರಣೆ ಏರಿಕೆಯಾಗಿದ್ದರೆ, ಕೆಲವು ಮಾರುಕಟ್ಟೆಗಳಲ್ಲಿ ಕುಸಿತ ಕಂಡಿದೆ. ಕರ್ನಾಟಕ ರೈತರ ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ ಒಂದಾಗಿರುವ ಅಡಿಕೆ
ಧಾರಣೆ ಇತ್ತೀಚಿನ ದಿನಗಳಲ್ಲಿ ಉತ್ತಮ ಸ್ಥಿತಿಯಲ್ಲಿದೆ.
ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ವಿವಿಧ ಜಿಲ್ಲೆಗಳ ಮಾರುಕಟ್ಟೆಯಲ್ಲಿನ ಅಡಿಕೆ ಧಾರಣೆ ಬಗ್ಗೆ ಇಲ್ಲಿದೆ ಮಾಹಿತಿ:

ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದಲ್ಲಿ ಅಡಿಕೆ ಧಾರಣೆ 54,599 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ.

ಅಡಿಕೆ ಗರಿಷ್ಠ ಬೆಲೆ (ಮೇ 23, 2022) ಹೀಗಿದೆ.

ಶಿವಮೊಗ್ಗ (ಶಿವಮೊಗ್ಗ ಜಿಲ್ಲೆ)
ರಾಶಿ ಅಡಿಕೆ
49,339 ರೂ.

ಚನ್ನಗಿರಿ (ದಾವಣಗೆರೆ ಜಿಲ್ಲೆ)
ರಾಶಿ ಅಡಿಕೆ
49,600 ರೂ.

ಕೊಪ್ಪ (ಚಿಕ್ಕಮಗಳೂರು ಜಿಲ್ಲೆ)
ರಾಶಿ ಅಡಿಕೆ
45,899 ರೂ.

ಹೊನ್ನಾಳಿ (ದಾವಣಗೆರೆ ಜಿಲ್ಲೆ)
ರಾಶಿ ಅಡಿಕೆ
49,800 ರೂ.

ದಾವಣಗೆರೆ (ದಾವಣಗೆರೆ ಜಿಲ್ಲೆ)
ರಾಶಿ ಅಡಿಕೆ
50,609 ರೂ.

ಹೊಸನಗರ (ಶಿವಮೊಗ್ಗ ಜಿಲ್ಲೆ)
ರಾಶಿ ಅಡಿಕೆ
46,439 ರೂ.

ಶಿರಸಿ (ಉತ್ತರ ಕನ್ನಡ ಜಿಲ್ಲೆ)
ರಾಶಿ ಅಡಿಕೆ
49,669 ರೂ.

ಯಲ್ಲಾಪುರ (ಉತ್ತರ ಕನ್ನಡ ಜಿಲ್ಲೆ)
ರಾಶಿ ಅಡಿಕೆ
55,569 ರೂ.

ಸಿದ್ದಾಪುರ (ಉತ್ತರ ಕನ್ನಡ ಜಿಲ್ಲೆ)
ರಾಶಿ ಅಡಿಕೆ
48,599 ರೂ.

ಸಾಗರ (ಶಿವಮೊಗ್ಗ ಜಿಲ್ಲೆ)
ರಾಶಿ ಅಡಿಕೆ
49,299 ರೂ.

ಶಿಕಾರಿಪುರ (ಶಿವಮೊಗ್ಗ ಜಿಲ್ಲೆ)
ರಾಶಿ ಅಡಿಕೆ
45,900 ರೂ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...