Thursday, August 13, 2026
Thursday, August 13, 2026

ಸ್ತ್ರೀವಾದವು ಸೀತಾ ಮತ್ತು ದ್ರೌಪದಿಯರ ಕಾಲದಲ್ಲೇ ಇತ್ತು–ಶಾಂತಿಶ್ರೀ

Date:

ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ಉಪಕುಲಪತಿ ಶಾಂತಿಶ್ರೀ ಧುಲಿಪುಡಿ ಪಂಡಿತ್ ಅವರು ಸ್ತ್ರೀವಾದವು ಪಾಶ್ಚಿಮಾತ್ಯ ಪರಿಕಲ್ಪನೆಯಲ್ಲ. ಆದರೆ ಭಾರತೀಯ ನಾಗರಿಕತೆಯಲ್ಲಿ ಅಂತರ್ಗತವಾಗಿದೆ ಎಂದು ಮಂಗಳವಾರ ಹೇಳಿದ್ದಾರೆ.

ದ್ರೌಪದಿ ಮತ್ತು ಸೀತೆಗಿಂತ ದೊಡ್ಡ ಸ್ತ್ರೀವಾದಿ ಬೇರೊಂದಿಲ್ಲ ಎಂದು ಅವರು ಇದೇ ವೇಳೆ ಅಭಿಪ್ರಾಯಪಟ್ಟಿದ್ದಾರೆ.

ಸುಷ್ಮಾ ಸ್ವರಾಜ್ ಸ್ತ್ರೀ ಶಕ್ತಿ ಸಮ್ಮಾನ್ 2022 ಅನ್ನು ನೀಡಿ ಗೌರವಿಸಲಾದ ಸಮಾರಂಭದಲ್ಲಿ ಮಾತನಾಡುತ್ತ ಈ ಬಗ್ಗೆ ಹೇಳಿದ್ದಾರೆ. ಇದೇ ಸಂದರ್ಭದಲ್ಲಿ ಅವರು ಆಧುನಿಕ ಭಾರತದ ಬೌದ್ಧಿಕ ಪ್ರವಚನದಲ್ಲಿ ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳನ್ನು ಭಾರತೀಯ ಸ್ತ್ರೀವಾದಿಗಳನ್ನು ಅಧ್ಯಯನ ಮಾಡುವಂತೆ ಅವರು ಮನವಿ ಮಾಡಿಕೊಂಡಿದ್ದಾರೆ.

ನಾನು ದಕ್ಷಿಣ ಭಾರತದಿಂದ ಬಂದಿದ್ದೇನೆ. ಅಲ್ಲಿ ಕಾನಂಗಿ ಹಾಗೂ ಮಣಿಕೆಕ್ಲೈ ಅವರ ವರ್ಣನೆ ಕಂಡುಬರುತ್ತದೆ. ಆಧುನಿಕ ಭಾರತದ ಬೌದ್ಧಿಕ ಪ್ರವಚನದಲ್ಲಿ ಆಸಕ್ತಿ ಹೊಂದಿರುವವರಂತೆ ಈ ಪಾತ್ರಗಳನ್ನು ಅಧ್ಯಯನ ಮಾಡುವಂತೆ ನಾನು ಅನೇಕ ವಿದ್ಯಾರ್ಥಿಗಳನ್ನು ಒತ್ತಾಯಿಸುತ್ತೇನೆ ಎಂದು ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...