Saturday, May 16, 2026
Saturday, May 16, 2026

ದೌರ್ಜನ್ಯದಿಂದ ಮೃತಪಟ್ಟ ಎಸ್.ಸಿ, ಎಸ್.ಟಿ ಕುಟುಂಬಕ್ಕೆ ಅನುಕಂಪ ನೌಕರಿಗೆ ಆದೇಶ

Date:

ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಳೆದ ಕೆಲವು ದಿನಗಳ ಹಿಂದೆ ದೌರ್ಜನ್ಯಕ್ಕೆ ಒಳಗಾಗಿ ಮೃತಪಟ್ಟಂತ ಪರಿಶಿಷ್ಟ ಜಾತಿ, ವರ್ಗದ ವ್ಯಕ್ತಿಗಳ ಕುಟುಂಬದ ಸದಸ್ಯರಿಗೆ ಅನುಕಂಪದ ಆಧಾರದಲ್ಲಿ ನೌಕರಿ ನೀಡುವುದಾಗಿ ಘೋಷಿಸಿದ್ದರು. ಅದರಂತೆ ಪ್ರಸ್ತುತ ರಾಜ್ಯ ಸರ್ಕಾರ ಅಧಿಕೃತವಾಗಿ ಆದೇಶವನ್ನು ನೀಡಿದೆ.

ಈ ಕುರಿತಂತೆ ರಾಜ್ಯ ಸರ್ಕಾರದ ಸಿಬ್ಬಂದಿ ಹಾಗೂ ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದೆ. ಕರ್ನಾಟಕ ರಾಜ್ಯ ನಾಗರಿಕ ಸೇವಾ ನಿಯಮಗಳು 1999ಕ್ಕೆ ಮತ್ತಷ್ಟು ತಿದ್ದುಪಡಿ ಮಾಡಲಾಗಿದೆ.

ಈ ತಿದ್ದುಪಡಿ ನಿಯಮದಂತೆ ದೌರ್ಜನ್ಯದಿಂದ ಮೃತಪಟ್ಟ ಪರಿಶಿಷ್ಟ ಜಾತಿ, ವರ್ಗಕ್ಕೆ ಸೇರಿದ ಮೃತ ಕುಟುಂಬಸ್ಥರಿಗೆ ಅನುಕಂಪದ ಆಧಾರದ ನೌಕರಿಯನ್ನು ನೀಡಲಾಗುತ್ತದೆ. ವ್ಯಕ್ತಿ ಮರಣ ಹೊಂದಿದ ದಿನಾಂಕದಿಂದ 3 ವರ್ಷದ ಒಳಗೆ 18 ವರ್ಷಗಳನ್ನು ಪೂರೈಸಿರುವಂತಹ ಮತ್ತು ತದನಂತರ 2 ವರ್ಷಗಳೊಳಗೆ ಅರ್ಜಿಯನ್ನು ಸಲ್ಲಿಸತಕ್ಕದ್ದು ಎಂದು ಮೂಲಗಳು ಮಾಹಿತಿ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ.ಶಾಸಕ ಚನ್ನಬಸಪ್ಪ‌ ಭೇಟಿ- ನೊಂದವರಿಗೆ ಸಾಂತ್ವನ.

S.N. Channabasappa ನಗರದ ಮಿಳಘಟ್ಟದ 1ನೇ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ...

DC Shivamogga ತ್ಯಾಜ್ಯ ಉತ್ಪಾದನೆ ನಿಯಂತ್ರಿಸಿ, ವಿಲೇವಾರಿಗೆ ಅಧಿಕಾರಿಗಳು ವಿಶೇಷ ಗಮನ ಹರಿಸಿ, ಸಾರ್ವಜನಿಕರೂ ಸಹಕರಿಸಿ- ಪ್ರಭುಲಿಂಗ ಕವಳಿಕಟ್ಟಿ

DC Shivamogga ನಗರೀಕರಣ ಮತ್ತು ಕೈಗಾರಿಕೀಕರಣದಿಂದಾಗಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯದ ಪ್ರಮಾಣ ದಿನೇದಿನೇ...

MESCOM ಮೇ19. ಶಿವಮೊಗ್ಗದ ಚಿಕ್ಕಲ್ಲು,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಎಂ.ಆರ್.ಎಸ್. 110/11 ಕೆ.ವಿ. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು,...