Tuesday, August 25, 2026
Tuesday, August 25, 2026

ಮಾಜಿ ಪ್ರಧಾನಿ ದೇವೇಗೌಡರೊಂದಿಗೆ ಕೆಸಿಆರ್ ಮಾತುಕತೆ

Date:

ಮುಂದಿನ ದಸರಾ-ವಿಜಯದಶಮಿ ಹೊತ್ತಿಗೆ ದೇಶದಲ್ಲಿ ಬಿಜೆಪಿಗೆ ಪರ್ಯಾಯವಾದ ರಾಜಕೀಯ ಶಕ್ತಿಯನ್ನು ರೂಪಿಸುವ ಬಗ್ಗೆ ತೆಲಂಗಾಣ ರಾಜ್ಯದ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್‌ ಅವರು ಬೆಂಗಳೂರಿನಲ್ಲಿ ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡರನ್ನು ಭೇಟಿ ಮಾಡಿ ಮಹತ್ವದ ಸಮಾಲೋಚನೆ ನಡೆಸಿದರು.

ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ ಕೆಸಿಆರ್ ಅವರು,
ಕರ್ನಾಟಕದ ರಾಜಕೀಯವೂ ರಾಷ್ಟ್ರ ರಾಜಕಾರಣದ ಬಗ್ಗೆ ಸಮಗ್ರವಾಗಿ ಕೆಸಿಆರ್‌ ಅವರು ದಳಪತಿಗಳ ಜತೆ ಮಾತುಕತೆ ನಡೆಸಿದರು.
ಸುದೀರ್ಘ ಸಭೆಯ ನಂತರ ಕೆ.ಚಂದ್ರಶೇಖರ ರಾವ್‌ ಮತ್ತು ಕುಮಾರಸ್ವಾಮಿ ಅವರು ಮಾಧ್ಯಮಗಳ ಜತೆ ಮಾತನಾಡಿದರು.

ಸುಮಾರು ಮೂರೂವರೆ ಗಂಟೆಗೂ ಹೆಚ್ಚುಕಾಲ ಗೌಡರ ಜತೆ ರಾಜಕೀಯ ವಿದ್ಯಮಾನಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಿದರು.ಈ ಸಭೆಯಲ್ಲಿ ದೇವೇಗೌಡರು, ಕೆಸಿಎಆರ್‌ ಅರೊಂದಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಜೆಡಿಎಸ್‌ ರಾಜ್ಯ ಯುವಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರು ಭಾಗಿಯಾಗಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...