Friday, July 10, 2026
Friday, July 10, 2026

ರಾಜ್ಯದಲ್ಲಿನ ಎಂಇಎಸ್ ಪುಂಡಾಟಿಕೆ ಸಹಿಸೆವು-ಬೊಮ್ಮಾಯಿ

Date:

ಕನ್ನಡಿಗರಿಗೆ ತೊಂದರೆಯಾದರೆ ಕರ್ನಾಟಕ ಸರ್ಕಾರ ಸಹಿಸಿಕೊಳ್ಳುವುದಿಲ್ಲ ಎಂದು ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ಬೆಂಗಳೂರಿನ ಆರ್ ಟಿ ನಗರದಲ್ಲಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ಎಂಇಎಸ್ ಪುಂಡಾಟಿಕೆಯನ್ನು ಖಂಡಿಸುತ್ತೇವೆ ಎಂದು ತಿಳಿಸಿದ್ದಾರೆ.

ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ. ನಾವು ಸ್ಪಷ್ಟವಾಗಿ ಸಂದೇಶ ಕಳುಹಿಸಿದ್ದೇವೆ. ಕಾನೂನು ಕೈಗೆ ತೆಗೆದುಕೊಳ್ಳುವುದನ್ನು ಸಹಿಸಿಕೊಳ್ಳಲಾಗುವುದಿಲ್ಲ ಎಂದು ತಿಳಿಸಿದ್ದಾರೆ.

ಕೇಂದ್ರ ಸರ್ಕಾರದಂತೆ ರಾಜ್ಯ ಸರ್ಕಾರ ಪೆಟ್ರೋಲ್ ದರ ಕಡಿಮೆ ಮಾಡುವ ಬಗ್ಗೆ ಇದುವರೆಗೆ ಯಾವುದೇ ಚರ್ಚೆ ನಡೆದಿಲ್ಲ. ಚರ್ಚೆ ನಡೆಸಿ ನಂತರ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಬಸವರಾಜ್ ಬೊಮ್ಮಾಯಿ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Vidyatheertha Kripa ಶೃಂಗೇರಿಯಲ್ಲಿ ಶ್ರೀಸನ್ನಿಧಾನದಿಂದ ” ವಿದ್ಯಾತೀರ್ಥ ಕೃಪಾ” ಉದ್ಘಾಟನೆ.

Vidyatheertha Kripa ಪರಾಭವ ಸಂವತ್ಸರ ಜ್ಯೇಷ್ಠ ಕೃಷ್ಣ ದಶಮಿಯಂದು (ಜುಲೈ 9,...

Rotary Club of Shivamogga ರೋಟರಿ ಕ್ಲಬ್ ಶಿವಮೊಗ್ಗ ಪೂರ್ವ ಸಂಸ್ಥೆಗೆ ನೂತನ ಪದಾಧಿಕಾರಿಗಳ ಆಯ್ಕೆ

Rotary Club of Shivamogga ರೋಟರಿ ಕ್ಲಬ್ ಶಿವಮೊಗ್ಗ ಪೂರ್ವ ಸಂಸ್ಥೆ...