Friday, March 6, 2026
Friday, March 6, 2026

ವಿಧಾನ ಪರಿಷತ್ ಚುನಾವಣೆ: 7 ಅಭ್ಯರ್ಥಿಗಳೂ ಅವಿರೋಧ ಆಯ್ಕೆ ಘೋಷಣೆ

Date:

ನಿರೀಕ್ಷೆಯೆಂತೆ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಏಳೂ ಜನರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಏಳು ಸ್ಥಾನಗಳಿಗೆ ಏಳು ಜನರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಎಲ್ಲರೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಕೆ ವಿಶಾಲಾಕ್ಷಿ ಘೋಷಣೆ ಮಾಡಿದರು.

ವಿಧಾನಸಭೆಯ ಸಂಖ್ಯಾಬಲದ ಆಧಾರದ ಮೇಲೆ ಆಯ್ಕೆಯಾಗುವ ಕಾರಣದಿಂದ ಯಾವುದೇ ಪಕ್ಷಗಳು ಹೆಚ್ಚುವರಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿಲ್ಲ.
ಒಟ್ಟು ಏಳು ಸ್ಥಾನಗಳಲ್ಲಿ ನಾಲ್ಕು ಸ್ಥಾನಗಳು ಬಿಜೆಪಿಗೆ, ಎರಡು ಸ್ಥಾನ ಕಾಂಗ್ರೆಸ್ ಗೆ ಮತ್ತು ಒಂದು ಸ್ಥಾನ ಜೆಡಿಎಸ್ ಪಾಲಾಗಿದೆ. ಬಿಜೆಪಿಯಿಂದ ಚಲವಾದಿ ನಾರಾಯಣ ಸ್ವಾಮಿ, ಹೇಮಲತಾ ನಾಯಕ್, ಲಕ್ಷ್ಮಣ ಸವದಿ ಮತ್ತು ಕೇಶವಪ್ರಸಾದ್ ಆಯ್ಕೆಯಾಗಿದ್ದಾರೆ.

ಕಾಂಗ್ರೆಸ್ ಪಕ್ಷದಿಂದ ನಾಗರಾಜ ಯಾದವ್ ಮತ್ತು ಅಬ್ದುಲ್ ಜಬ್ಬಾರ್ ಹಾಗೂ ಜೆಡಿಎಸ್ ಪಕ್ಷದಿಂದ ಟಿ.ಎ.ಶರವಣ ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Sanga ಮಾರ್ಚ್ 09 ಕರ್ನಾಟಕ ಸಂಘದಲ್ಲಿ ಸಾಹಿತಿ ರಂಜನಿ ರಾಘವನ್ ತಿಂಗಳ ಅತಿಥಿ

Karnataka Sanga ದಿನಾಂಕ 09ನೇ ಮಾರ್ಚ್ 2026ರ ಸೋಮವಾರ, ಸಂಜೆ 5:30ಕ್ಕೆ...

CM Siddharamaiah ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ

CM Siddharamaiah ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ...

Klive Special Article ನಿಮ್ಮೂರು ನಮ್ಮ ಮಾಹಿತಿ ಸ್ಥಳ: ಸುಣ್ಣದಹಳ್ಳಿ ಲೇ: ದಿಲೀಪ್ ನಾಡಿಗ್

Klive Special Article ಸುವರ್ಣ ಹಳ್ಳಿ ಕಾಲಕ್ರಮೇಣ ಸುಣ್ಣದ ಹಳ್ಳಿಯಾಯಿತು. ಇಲ್ಲಿದ್ದಾನೆ...

Department of Tourism ಪ್ರವಾಸೋದ್ಯಮ ಇಲಾಖೆಯಿಂದ ಮೊಬೈಲ್ ಕ್ಯಾಂಟೀನ್ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

Department of Tourism ಪ್ರವಾಸೋದ್ಯಮ ಇಲಾಖೆಯ ವತಿಯಿಂದ 2025-26ನೇ ಸಾಲಿನಲ್ಲಿ ರಾಜ್ಯದ...