Monday, December 15, 2025
Monday, December 15, 2025

ನೆಹರು ಮತ್ತು ಮೋದಿ ನಡುವೆ ಆಕಾಶ ಭೂಮಿಯಷ್ಟು ವ್ಯತ್ಯಾಸ-ಸಿದ್ಧರಾಮಯ್ಯ

Date:

ಮಾಜಿ ಪ್ರಧಾನಿ ಜವಾಹರಲಾಲ್‌ ನೆಹರು ಹಾಗೂ ಈಗಿನ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಕಾಶ ಮತ್ತು ಭೂಮಿಗೆ ಇರುವಷ್ಟು ವ್ಯತ್ಯಾಸವಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಜವಾಹರ್‌ ಲಾಲ್‌ ನೆಹರು ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ನೆಹರು ಅವರು ವಿಜ್ಞಾನ,ತಂತ್ರಜ್ಞಾನ ಮತ್ತು ಪ್ರಜಾಪ್ರಭುತ್ವದ ಆಧಾರದಲ್ಲಿ ದೇಶವನ್ನು ಕಟ್ಟಿ ನಿಲ್ಲಿಸಿದರು. ಅಲ್ಲದೆ, ಪ್ರಜಾಪ್ರಭುತ್ವದ ಬೇರುಗಳು ದೇಶದಲ್ಲಿ ಆಳವಾಗಿ ಬೇರೂರಲು ಬೇಕಾದ ಎಲ್ಲ ಕ್ರಮ ಕೈಗೊಂಡರು. ಆದರೆ ಈಗಿನ ಪ್ರಧಾನಿ ನರೇಂದ್ರ ಮೋದಿ ಇದಕ್ಕೆಲ್ಲಾ ತದ್ವಿರುದ್ಧ. ಇವರು ಪ್ರಧಾನಿ ಆದ ನಂತರ ಒಂದೇ ಒಂದು ಸಂಸ್ಥೆಯನ್ನೂ ಕಟ್ಟಿಬೆಳೆಸಿಲ್ಲ. ನೆಹರು ಅವರು ಕಟ್ಟಿದ ತಾಂತ್ರಿಕ,ವೈಜ್ಞಾನಿಕ-ಶೈಕ್ಷಣಿಕ ಸಂಸ್ಥೆಗಳ ಹೆಸರನ್ನು ಹಾಳು ಮಾಡಲು ಹಗಲೂ ರಾತ್ರಿ ಶ್ರಮಿಸುತ್ತಿದ್ದಾರೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...