Friday, February 6, 2026
Friday, February 6, 2026

ವಿಧಾನ ಸಭೆ& ಪರಿಷತ್ತು ಉತ್ತಮಿಕೆ ಮಾನದಂಡ ಸೂಚನಾ ಸಮಿತಿಗೆ ಶ್ರೀಕಾಗೇರಿ ಅಧ್ಯಕ್ಷತೆ

Date:

ಅತ್ಯುತ್ತಮ ವಿಧಾನಪರಿಷತ್ತು/ವಿಧಾನಸಭೆ ಪ್ರಶಸ್ತಿಗೆ ಮಾನದಂಡಗಳನ್ನು ಸೂಚಿಸುವ ಪೀಠಾಸೇನಾಧಿಕಾರಿಗಳ ಸಮಿತಿಯ ಅಧ್ಯಕ್ಷರನ್ನಾಗಿ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿಯವರನ್ನು ನೇಮಕ ಮಾಡಲಾಗಿದೆ.

ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರು ಈ ಸಮಿತಿ ರಚಿಸಿ ವಿಶ್ವೇಶ್ವರ ಹೆಗಡೆ ಕಾಗೇರಿಯವನ್ನ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ. ದೆಹಲಿ ವಿಧಾನಸಭೆಯ ಸಭಾಧ್ಯಕ್ಷ ರಾಮ ನಿವಾಸ್‌ ಗೋಯಲ್‌, ಮಹಾರಾಷ್ಟ್ರ ವಿಧಾನಪರಿಷತ್ತಿನ ಸಭಾಪತಿ ರಾಮರಾಜೆ ಪ್ರಥಾಪ್‌ಸಿಂಗ್‌ ನಾಯಕ್‌ ನಿಂಬಾಳ್ಕರ್‌, ಬಿಹಾರ ವಿಧಾನಸಭೆಯ ಸಭಾಧ್ಯಕ್ಷ ವಿಜಯ ಕುಮಾರ್‌ ಸಿನ್ಹ, ಅಸ್ಸಾಂ ವಿಧಾನಸಭೆಯ ಸಭಾಧ್ಯಕ್ಷ ಬಿಶ್ವಜಿತ್‌ ಡೈಮರಿ, ಗುಜರಾತ್‌ ವಿಧಾನಸಭೆಯ ಸಭಾಧ್ಯಕ್ಷೆ ಡಾ. ನಿಮಾಬೆನ್‌ ಆಚಾರ್ಯ, ತಮಿಳುನಾಡು ವಿದಾನಸಭೆಯ ಸಭಾಧ್ಯಕ್ಷ ಎಂ. ಅಪ್ಪಾವು ಸಮಿತಿ ಸದಸ್ಯರಾಗಿದ್ದಾರೆ…

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...