Tuesday, August 25, 2026
Tuesday, August 25, 2026

ವಿಧಾನ ಸಭೆ& ಪರಿಷತ್ತು ಉತ್ತಮಿಕೆ ಮಾನದಂಡ ಸೂಚನಾ ಸಮಿತಿಗೆ ಶ್ರೀಕಾಗೇರಿ ಅಧ್ಯಕ್ಷತೆ

Date:

ಅತ್ಯುತ್ತಮ ವಿಧಾನಪರಿಷತ್ತು/ವಿಧಾನಸಭೆ ಪ್ರಶಸ್ತಿಗೆ ಮಾನದಂಡಗಳನ್ನು ಸೂಚಿಸುವ ಪೀಠಾಸೇನಾಧಿಕಾರಿಗಳ ಸಮಿತಿಯ ಅಧ್ಯಕ್ಷರನ್ನಾಗಿ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿಯವರನ್ನು ನೇಮಕ ಮಾಡಲಾಗಿದೆ.

ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರು ಈ ಸಮಿತಿ ರಚಿಸಿ ವಿಶ್ವೇಶ್ವರ ಹೆಗಡೆ ಕಾಗೇರಿಯವನ್ನ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ. ದೆಹಲಿ ವಿಧಾನಸಭೆಯ ಸಭಾಧ್ಯಕ್ಷ ರಾಮ ನಿವಾಸ್‌ ಗೋಯಲ್‌, ಮಹಾರಾಷ್ಟ್ರ ವಿಧಾನಪರಿಷತ್ತಿನ ಸಭಾಪತಿ ರಾಮರಾಜೆ ಪ್ರಥಾಪ್‌ಸಿಂಗ್‌ ನಾಯಕ್‌ ನಿಂಬಾಳ್ಕರ್‌, ಬಿಹಾರ ವಿಧಾನಸಭೆಯ ಸಭಾಧ್ಯಕ್ಷ ವಿಜಯ ಕುಮಾರ್‌ ಸಿನ್ಹ, ಅಸ್ಸಾಂ ವಿಧಾನಸಭೆಯ ಸಭಾಧ್ಯಕ್ಷ ಬಿಶ್ವಜಿತ್‌ ಡೈಮರಿ, ಗುಜರಾತ್‌ ವಿಧಾನಸಭೆಯ ಸಭಾಧ್ಯಕ್ಷೆ ಡಾ. ನಿಮಾಬೆನ್‌ ಆಚಾರ್ಯ, ತಮಿಳುನಾಡು ವಿದಾನಸಭೆಯ ಸಭಾಧ್ಯಕ್ಷ ಎಂ. ಅಪ್ಪಾವು ಸಮಿತಿ ಸದಸ್ಯರಾಗಿದ್ದಾರೆ…

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...