Wednesday, July 8, 2026
Wednesday, July 8, 2026

ವಿಧಾನ ಸಭೆ& ಪರಿಷತ್ತು ಉತ್ತಮಿಕೆ ಮಾನದಂಡ ಸೂಚನಾ ಸಮಿತಿಗೆ ಶ್ರೀಕಾಗೇರಿ ಅಧ್ಯಕ್ಷತೆ

Date:

ಅತ್ಯುತ್ತಮ ವಿಧಾನಪರಿಷತ್ತು/ವಿಧಾನಸಭೆ ಪ್ರಶಸ್ತಿಗೆ ಮಾನದಂಡಗಳನ್ನು ಸೂಚಿಸುವ ಪೀಠಾಸೇನಾಧಿಕಾರಿಗಳ ಸಮಿತಿಯ ಅಧ್ಯಕ್ಷರನ್ನಾಗಿ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿಯವರನ್ನು ನೇಮಕ ಮಾಡಲಾಗಿದೆ.

ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರು ಈ ಸಮಿತಿ ರಚಿಸಿ ವಿಶ್ವೇಶ್ವರ ಹೆಗಡೆ ಕಾಗೇರಿಯವನ್ನ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ. ದೆಹಲಿ ವಿಧಾನಸಭೆಯ ಸಭಾಧ್ಯಕ್ಷ ರಾಮ ನಿವಾಸ್‌ ಗೋಯಲ್‌, ಮಹಾರಾಷ್ಟ್ರ ವಿಧಾನಪರಿಷತ್ತಿನ ಸಭಾಪತಿ ರಾಮರಾಜೆ ಪ್ರಥಾಪ್‌ಸಿಂಗ್‌ ನಾಯಕ್‌ ನಿಂಬಾಳ್ಕರ್‌, ಬಿಹಾರ ವಿಧಾನಸಭೆಯ ಸಭಾಧ್ಯಕ್ಷ ವಿಜಯ ಕುಮಾರ್‌ ಸಿನ್ಹ, ಅಸ್ಸಾಂ ವಿಧಾನಸಭೆಯ ಸಭಾಧ್ಯಕ್ಷ ಬಿಶ್ವಜಿತ್‌ ಡೈಮರಿ, ಗುಜರಾತ್‌ ವಿಧಾನಸಭೆಯ ಸಭಾಧ್ಯಕ್ಷೆ ಡಾ. ನಿಮಾಬೆನ್‌ ಆಚಾರ್ಯ, ತಮಿಳುನಾಡು ವಿದಾನಸಭೆಯ ಸಭಾಧ್ಯಕ್ಷ ಎಂ. ಅಪ್ಪಾವು ಸಮಿತಿ ಸದಸ್ಯರಾಗಿದ್ದಾರೆ…

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...