Saturday, June 21, 2025
Saturday, June 21, 2025

ಐತಿಹಾಸಿಕ ನಗರಕೋಟೆಯಲ್ಲಿ ಅಮೃತಭಾರತಿಗೆ ಕನ್ನಡದಾರತಿ ಉದ್ಘಾಟನೆ

Date:

ಇಂದು ಮಾನ್ಯ ಗೃಹ ಸಚಿವರಾದ ಶ್ರೀ ಆರಗ ಜ್ಞಾನೇಂದ್ರ ಅವರು ಹೊಸನಗರ ತಾಲೂಕು ನಗರ ಕೋಟೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಭಾರತದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ “ಅಮೃತ ಭಾರತಿಗೆ ಕನ್ನಡದಾರತಿ ಅಭಿಯಾನ”ವನ್ನು ಉದ್ಘಾಟಿಸಿ ಮಾತನಾಡಿದರು.

ಸಮಾರಂಭಕ್ಕೂ ಮುನ್ನ ನಗರದ ಪ್ರಮುಖ ಮಾರ್ಗಗಳಲ್ಲಿ ಅತಿಥಿಗಳನ್ನು ಜನಪದ ವಾದನಗಳ ಮೆರವಣಗೆಯಲ್ಲಿ ಕರೆತರಲಾಯಿತು.
ಐತಿಹಾಸಿಕ ಬಿದನೂರಿನ ಕೋಟೆಯ ಹೃದಯಭಾಗದಲ್ಲೇ ಸಮಾರಂಭ ನಡೆಯಿತು.

ನಮ್ಮಲ್ಲಿ ಒಂದೇ ಒಂದು ಕೊರತೆಯಿದೆ . ಅದೇನೆಂದರೆ ಪ್ರಾಮಾಣಿಕತೆ. ನಮ್ಮ ದೇಶದಲ್ಲಿ ಭ್ರಷ್ಟಾಚಾರ ಇಲ್ಲದಿದ್ದರೆ ನಾವು ಅಮೆರಿಕಕ್ಕೇ ಸಾಲ ನೀಡಬಹುದಿತ್ತು. ಆದರೆ ಪ್ರಾಮಾಣಿಕತೆಯ ಕೊರತೆಯಿಂದಾಗಿ ಯಾರಿಂದ ಏನನ್ನೂ ಮಾಡಲು ಸಾಧ್ಯವಿಲ್ಲ. ನಾವೆಲ್ಲರೂ ಪ್ರಾಮಾಣಿಕತೆಯಿಂದ ರೂಢಿಸಿಕೊಳ್ಳಬೇಕಿರುವುದು ಅಗತ್ಯವಾಗಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಮಕ್ಕಳಿಗೆ ಜಾನಪದದ ಅರಿವು ಮೂಡಿಸುವುದು ಅವಶ್ಯ: ಕವಿತಾ ಸುಧೀಂದ್ರ

ಮಕ್ಕಳಲ್ಲಿ ಬಾಲ್ಯದಿಂದಲೇ ಜಾನಪದ ಸಂಸ್ಕೃತಿಯ ಮಹತ್ವದ ಕುರಿತು ಅರಿವು ಮೂಡಿಸಬೇಕು ಎಂದು...

Shivamogga District Minority Welfare Department ವಿದ್ಯಾರ್ಥಿನಿಲಯಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ, ಅವಧಿ ವಿಸ್ತರಣೆ

Shivamogga District Minority Welfare Department ಶಿವಮೊಗ್ಗ ಜಿಲ್ಲಾ ಅಲ್ಪಸಂಖ್ಯಾತರ...

ರಾಜ್ಯ ಮಟ್ಟದ ಅಂಬೆಗಾಲು – 6 ಕಿರು ಚಿತ್ರ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

ಶಿವಮೊಗ್ಗ ನಗರದ ಸಿನಿಮೊಗೆ - ಶಿವಮೊಗ್ಗ ಚಿತ್ರ ಸಮಾಜದ ವತಿಯಿಂದ...