Saturday, June 6, 2026
Saturday, June 6, 2026

ಐತಿಹಾಸಿಕ ನಗರಕೋಟೆಯಲ್ಲಿ ಅಮೃತಭಾರತಿಗೆ ಕನ್ನಡದಾರತಿ ಉದ್ಘಾಟನೆ

Date:

ಇಂದು ಮಾನ್ಯ ಗೃಹ ಸಚಿವರಾದ ಶ್ರೀ ಆರಗ ಜ್ಞಾನೇಂದ್ರ ಅವರು ಹೊಸನಗರ ತಾಲೂಕು ನಗರ ಕೋಟೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಭಾರತದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ “ಅಮೃತ ಭಾರತಿಗೆ ಕನ್ನಡದಾರತಿ ಅಭಿಯಾನ”ವನ್ನು ಉದ್ಘಾಟಿಸಿ ಮಾತನಾಡಿದರು.

ಸಮಾರಂಭಕ್ಕೂ ಮುನ್ನ ನಗರದ ಪ್ರಮುಖ ಮಾರ್ಗಗಳಲ್ಲಿ ಅತಿಥಿಗಳನ್ನು ಜನಪದ ವಾದನಗಳ ಮೆರವಣಗೆಯಲ್ಲಿ ಕರೆತರಲಾಯಿತು.
ಐತಿಹಾಸಿಕ ಬಿದನೂರಿನ ಕೋಟೆಯ ಹೃದಯಭಾಗದಲ್ಲೇ ಸಮಾರಂಭ ನಡೆಯಿತು.

ನಮ್ಮಲ್ಲಿ ಒಂದೇ ಒಂದು ಕೊರತೆಯಿದೆ . ಅದೇನೆಂದರೆ ಪ್ರಾಮಾಣಿಕತೆ. ನಮ್ಮ ದೇಶದಲ್ಲಿ ಭ್ರಷ್ಟಾಚಾರ ಇಲ್ಲದಿದ್ದರೆ ನಾವು ಅಮೆರಿಕಕ್ಕೇ ಸಾಲ ನೀಡಬಹುದಿತ್ತು. ಆದರೆ ಪ್ರಾಮಾಣಿಕತೆಯ ಕೊರತೆಯಿಂದಾಗಿ ಯಾರಿಂದ ಏನನ್ನೂ ಮಾಡಲು ಸಾಧ್ಯವಿಲ್ಲ. ನಾವೆಲ್ಲರೂ ಪ್ರಾಮಾಣಿಕತೆಯಿಂದ ರೂಢಿಸಿಕೊಳ್ಳಬೇಕಿರುವುದು ಅಗತ್ಯವಾಗಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

World Environment Day ಪರಿಸರ ಮಾಲಿನ್ಯ ರಕ್ಷಣೆಗೆ ಕೃತಕ‌ ಬುದ್ಧಿಮತ್ತೆ ಬಳಕೆ ಅಗತ್ಯ- ಜಿ.ಎ.ಹಿರೇಮಠ್.

World Environment Day ಪರಿಸರ ಮಾಲಿನ್ಯದ ಮೂಲಗಳನ್ನು ಪತ್ತೆ ಹಚ್ಚಲು ಹಾಗೂ ನೈಜ,...

MESCOM ಜೂನ್ 9. ಕುಂಸಿ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪ ವಿಭಾಗ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿ, ಪಾಲನೆ...

Kannadasiri ವಿದೇಶ ಮತ್ತು ದಕ್ಷಿಣ ವಲಯ ಸಾಂಸ್ಕೃತಿಕ ಮೇಳಗಳಲ್ಲಿ ಭಾಗವಹಿಸಲು ಕಲಾವಿದರು& ಕಲಾತಂಡಗಳಿಗೆ ಅರ್ಜಿ ಸಲ್ಲಿಸಲು ಅವಕಾಶ.

Kannadasiri ಭಾರತೀಯ ಸಾಂಸ್ಕೃತಿಕ ಸಂಬಂಧಗಳ ಪರಿಷತ್ (ಐಸಿಸಿಆರ್) ಹಾಗೂ ಕರ್ನಾಟಕ ಸರ್ಕಾರದ...