Tuesday, August 25, 2026
Tuesday, August 25, 2026

ಮುಖ್ಯಮಂತ್ರಿ ಚಂದ್ರು ಬೇಸರದಿಂದ ಕಾಂಗ್ರೆಸ್ ಗೆ ರಾಜಿನಾಮೆ

Date:

ರಾಜ್ಯಸಭೆ ಟಿಕೆಟ್ ನಿರೀಕ್ಷೆಯಲ್ಲಿದ್ದ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಅವರು ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ಗೆ ರಾಜೀನಾಮೆ ಸಲ್ಲಿಸಿದ ಮುಖ್ಯಮಂತ್ರಿ ಚಂದ್ರು ಅವರು, ಎರಡು ದಿನಗಳ ಹಿಂದಷ್ಟೇ ಕೆಪಿಸಿಸಿ ಘಟಕ ಸಾಂಸ್ಕೃತಿಕ ಸಮಿತಿ ಚೇರ್ ಮನ್ ಆಗಿ ನೇಮಕ ಮಾಡಿತ್ತು.ವೈಯಕ್ತಿಕ ಕಾರಣಕ್ಕೆ ಸೇವೆ ಸಲ್ಲಿಸುತ್ತಿದ್ದೇನೆ ಎಂದರು.

ಜನಸೇವೆ ಮಾಡುವ ನಿಟ್ಟಿನಲ್ಲಿ ದೇಶದಲ್ಲೇ ಸುದೀರ್ಘ ಇತಿಹಾಸವಿರುವ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದೆ. ಪಕ್ಷದಲ್ಲಿದ್ದು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಇಲ್ಲಿವರೆಗೂ ನನಗೆ ಪಕ್ಷದಲ್ಲಿ ಬೆಂಬಲಿಸಿ, ಪ್ರೀತಿ ನೀಡಿದ ಎಲ್ಲರಿಗೂ ಧನ್ಯವಾದ ಎಂದು ತಿಳಿಸಿದ್ದಾರೆ.

ಪಕ್ಷಕ್ಕೆ ಪ್ರಾಮಾಣಿಕ ಸೇವೆ ಸಲ್ಲಿಸಿದ್ರೂ‌ ಗುರುತಿಸಿಲ್ಲ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಪರೋಕ್ಷವಾಗಿ ಬೇಸರ ವ್ಯಕ್ತಪಡಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...