Monday, March 23, 2026
Monday, March 23, 2026

ಸ್ಟಾರ್ಟ್ ಅಪ್ ಮೂಲಕ ಭವ್ಯ ಭಾರತ ನಿರ್ಮಾಣವಾಗುತ್ತಿದೆ-ಮೋದಿ

Date:

ಭವಿಷ್ಯದಲ್ಲಿ ನಾವು ಭಾರತದಲ್ಲಿ ಹೊಸ ಎತ್ತರವನ್ನು ತಲುಪುವ ಸ್ಟಾರ್ಟ್‌ ಅಪ್‌ ಗಳಿಗೆ ಸಾಕ್ಷಿಯಾಗುತ್ತೇವೆ ಎಂದು ನನಗೆ ವಿಶ್ವಾಸವಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

‘ಮನ್ ಕಿ ಬಾತ್‌’ನ 89 ನೇ ಆವೃತ್ತಿಯಲ್ಲಿ ದೇಶದ ಜನ್ನರನ್ನುದ್ದೇಶಿಸಿ ಮಾತನಾಡಿದ ಅವರು, ನಮ್ಮಲ್ಲಿ ವೈವಿಧ್ಯಮಯ ಸಂಸ್ಕೃತಿ ಇದೆ. ಭಾರತ ವಿವಿಧ ಭಾಷೆ ಮತ್ತು ಸಂಸ್ಕೃತಿಯಿಂದ ಶ್ರೀಮಂತವಾಗಿದೆ. ತೀರ್ಥಯಾತ್ರೆಗೆ ಹೊರಟಾಗಲೆಲ್ಲಾ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಸಾವಿರಾರು ಯಾತ್ರಿಕರು ಆಗಮಿಸುತ್ತಿರುವ ಉತ್ತರಾಖಂಡದಲ್ಲಿ ಚಾರ್ ಧಾಮ್ ಯಾತ್ರೆ ನಡೆಯುತ್ತಿದೆ. ಕೇದಾರನಾಥದಲ್ಲಿ ಕೆಲವು ಯಾತ್ರಾರ್ಥಿಗಳು ಹರಡಿದ ಕಸದಿಂದ ಯಾತ್ರಿಕರು ಬೇಸರವಾಗಿರುವುದನ್ನು ನಾನು ನೋಡಿದ್ದೇನೆ. ಕೆಲವು ಯಾತ್ರಾರ್ಥಿಗಳು ತಮ್ಮ ಯಾತ್ರೆಯ ಸಮಯದಲ್ಲಿ ತಮ್ಮ ವಾಸ್ತವ್ಯದ ಹತ್ತಿರದ ಪ್ರದೇಶಗಳನ್ನು ಸ್ವಚ್ಛಗೊಳಿಸುತ್ತಿದ್ದಾರೆ ಎಂದು ಹೇಳಿದರು.

ಸ್ಟಾರ್ಟ್ ಅಪ್ ಮೂಲಕ ನವಭಾರತ ನಿರ್ಮಾಣವಾಗುತ್ತಿದೆ.ಉತ್ತಮ ಮಾರ್ಗದರ್ಶನದೊಂದಿಗೆ ಸ್ಟಾರ್ಟ್ ಅಪ್ ವಿಸ್ತರಣೆಯಾಗುತ್ತಿವೆ. ಸ್ಟಾರ್ಟ್‌ ಅಪ್‌ ಗಳು ಯುವ ಭಾರತದ ಸ್ಪೂರ್ತಿ. ಅವು ನವ ಭಾರತದ ಚೈತನ್ಯವನ್ನು ಪ್ರತಿಬಿಂಬಿಸುತ್ತವೆ. ಸರಿಯಾದ ಮಾರ್ಗದರ್ಶನವು ಸ್ಟಾರ್ಟ್ ಅಪ್‌ ಗಳನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಬಹುದು ಎಂದು ಹೇಳಿದರು.

ದೇಶದಲ್ಲಿ ಇಂದು ಗ್ರಾಮಗಳಲ್ಲಿಯೂ ಸ್ಟಾರ್ಟ್ ಅಪ್ ಶುರುವಾಗಿವೆ. ವಿಶ್ವದಲ್ಲಿ ಭಾರತದ ಸಾಮರ್ಥ್ಯದ ಬಗ್ಗೆ ಭರವಸೆ ಮೂಡಿದೆ
ಸರಿಯಾದ ಮಾರ್ಗದರ್ಶನ ಹೊಸ ಎತ್ತರಕ್ಕೆ ಕೊಂಡೊಯ್ಯುತ್ತದೆ. ಭಾರತದಲ್ಲಿ ಸಹಾಯ ಮಾಡಲು ಬದ್ಧವಾಗಿರುವ ಅನೇಕ ಮಾರ್ಗದರ್ಶಕರು ಇದ್ದಾರೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sagara News ಸಾಗರದಲ್ಲಿ “ಕ್ಯಾಂಪಸ್ ಕಟ್ಟೆ”.ಸಾಧಕಿಯರ ಬಗ್ಗೆ ವಿದ್ಯಾರ್ಥಿನಿಯರಿಂದ ಪರಿಚಯ.

Sagara News ಮಹಿಳಾ ಸಬಲೀಕರಣ ಪ್ರಾಮುಖ್ಯತೆ ಪಡೆಯುತ್ತಿರುವ ಅದೂ ಮಹಿಳಾ ದಿನಾಚರಣೆಯ...

Bakkeshwara Swamy Rathotsava ದಾವಣಗೆರೆ ಹೃದಯಭಾಗದ ರಾಜಬೀದಿಯ ಏಕೈಕವಾದ ಶ್ರೀಬಕ್ಕೇಶ್ವರ ಮಹಾರಥೋತ್ಸವ. ...

Bakkeshwara Swamy Rathotsava ದಾವಣಗೆರೆಯು ಅನಾದಿಕಾಲದಿಂದಲೂ ವ್ಯಾಪಾರೋದ್ಯಮಕ್ಕೆ ಪ್ರಸಿದ್ಧವಾದ ಕೇಂದ್ರವಾಗಿದ್ದು 1801...

KFD ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಮಂಗನ ಕಾಯಿಲೆಗೆ ಈ ವರ್ಷಎರಡನೇ ಬಲಿ.

KFD ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತಟ್ಟಿಕೇವಿಯಲ್ಲಿ ಮಂಗನ ಕಾಯಿಲೆಗೆ ಈ...

Cheetah Attack ಮುತ್ತಗಿ ಗ್ರಾಮದ ರೈತನ ಮೇಲೆ ಚಿರತೆ ಹಠಾತ್ ದಾಳಿ. ಮೆಗ್ಗಾನ್ ಆಸ್ಪತ್ರೆಗೆ ರೈತ ದಾಖಲು.

Cheetah Attack ಶಿಕಾರಿಪುರ ತಾಲ್ಲೂಕಿನ ತಡಸನಹಳ್ಳಿ, ಅಡಗಂಟಿ, ಮುತ್ತಗಿ ಗ್ರಾಮದ ರೈತರ...