Wednesday, March 19, 2025
Wednesday, March 19, 2025

ತಿಂಗಳಿಗೊಮ್ಮೆ ಡಿಸಿ ಅವರಿಂದ ತಾಲ್ಲೂಕು ಕಚೇರಿ ಭೇಟಿ-ಸಚಿವ ಅಶೋಕ್

Date:

ಇನ್ಮುಂದೆ ವಾರಕ್ಕೊಂದು ದಿನ ಜಿಲ್ಲಾಧಿಕಾರಿಗಳು ತಾಲೂಕು ಕಚೇರಿಗೆ ಭೇಟಿ ನೀಡಿ ಜನರ ಅಹವಾಲು ಸ್ವೀಕರಿಸುವಂತೆ ಮೂರು ದಿನದಲ್ಲಿ ಆದೇಶ ಹೊರಡಿಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.

ಬೀದರ್ ಜಿಲ್ಲೆಯ ವಡಗಾಂವ ದೇಶಮುಖ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಮುಗಿಸಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಜಿಲ್ಲಾಧಿಕಾರಿಗಳು ತಿಂಗಳಿಗೆ ನಾಲ್ಕು ಬಾರಿ ಬೆಳಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆವರೆಗೆ ತಹಸೀಲ್ದಾರ್ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳು ಭೇಟಿ ನೀಡಬೇಕು. ಯಾವ್ಯಾವ ಜಿಲ್ಲಾಧಿಕಾರಿಗಳು ಯಾವ್ಯಾವ ತಾಲೂಕಿಗೆ ಭೇಟಿ ನೀಡಬೇಕು ಎಂಬ ಕುರಿತು ಪಟ್ಟಿ ತಯಾರಿಸಿ ನೀಡುತ್ತೇನೆ ಎಂದು ತಿಳಿಸಿದ್ದಾರೆ.

ತಿಂಗಳಿಗೊಮ್ಮೆ ಜಿಲ್ಲಾಧಿಕಾರಿಗಳು ಗ್ರಾಮ ವಾಸ್ತವ್ಯ ಮಾಡುತ್ತಿದ್ದು, ಜನರಿಗೆ ಇನ್ನಷ್ಟು ಹತ್ತಿರವಾಗಲು ತಿಂಗಳಿಗೆ ನಾಲ್ಕು ಬಾರಿ ತಹಸೀಲ್ದಾರ್ ಕಚೇರಿಗಳಿಗೆ ಭೇಟಿ ನೀಡಿ ಅಹವಾಲು ಸ್ವೀಕರಿಸಿ ಪರಿಹರಿಸುವ ಸಂಬಂಧ ಶೀಘ್ರದಲ್ಲಿಯೇ ಆದೇಶ ಹೊರಡಿಸುತ್ತೇನೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kumsi MESCOM ಕುಂಸಿ ಮೆಸ್ಕಾಂ ಕಛೇರಿಯಲ್ಲಿ ಮಾರ್ಚ್ 18. ಜನಸಂಪರ್ಕ ಸಭೆ

Kumsi MESCOM ಕುಂಸಿ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಮಾ.18 ರಂದು ಬೆಳಿಗ್ಗೆ...

Karnataka Legislative Council ಇಡೀ ರಾಷ್ಟ್ರವೇ ಮೆಚ್ಚುವ ‌ಕಾನೂನು ಶಿಕ್ಷಣ ಸಿಗಲಿ- ಮಾಜಿ ನ್ಯಾ.ಎಂ.ಎನ್.ವೆಂಕಟಾಚಲಯ್ಯ

Karnataka Legislative Council ಪ್ರವಾಹೋಪಾದಿಯಲ್ಲಿ ಸಾಧನೆ ಮಾಡುವ ಹಂಬಲ ಉಳ್ಳವರನ್ನು ತಡೆಯಲು...

District Consumer Disputes Redressal Commission ರೆಫ್ರಿಜಿರೇಟರ್ ಸೇವಾನ್ಯೂನತೆ. ಜಿಲ್ಲಾ ವ್ಯಾಜ್ಯ ಪರಿಹಾರ ಆಯೋಗದಿಂದ ಗ್ರಾಹಕರಿಗೆ ಸಿಕ್ಕಿತು ನ್ಯಾಯ

District Consumer Disputes Redressal Commission ದೂರುದಾರರಾದ ಎಸ್.ವಿ.ಲೋಹಿತಾಶ್ವ ಇವರು ಎದುರುದಾರರಾದ...