Tuesday, December 9, 2025
Tuesday, December 9, 2025

ಗುಜರಾತ್ ಟೈಟನ್ಸ್ ಟಾಟಾ ಐಪಿಎಲ್ 22 ಪ್ರಶಸ್ತಿಯ ಹೆಮ್ಮೆ

Date:

ರಾಜಸ್ಥಾನ್ ರಾಯಲ್ಸ್ ವಿರುದ್ಧ ಬ್ಯಾಟಿಂಗ್-ಬೌಲಿಂಗ್​ನಲ್ಲಿ ಬೊಂಬಾಟ್ ಪ್ರದರ್ಶನ ನೀಡಿದ ಜಿಟಿ 7 ವಿಕೆಟ್​ಗಳ ಜಯ ತನ್ನದಾಗಿಸಿತು.

ರಾಜಸ್ಥಾನ್ ರಾಯಲ್ಸ್ ವಿರುದ್ಧ ಬ್ಯಾಟಿಂಗ್ – ಬೌಲಿಂಗ್​ನಲ್ಲಿ ಬೊಂಬಾಟ್ ಪ್ರದರ್ಶನ ನೀಡಿದ ಜಿಟಿ 7 ವಿಕೆಟ್​ಗಳ ಜಯ ತನ್ನದಾಗಿಸಿತು. ಹಾರ್ದಿಕ್ ಪಾಂಡ್ಯ ಅವರ ನಾಯಕನ ಆಟ ತಂಡಕ್ಕೆ ನೆರವಾದರೆ ಇತ್ತ ಸಂಜು ಸ್ಯಾಮ್ಸನ್ ತಾವು ಮಾಡಿದ ಕೆಲ ಎಡವಟ್ಟಿನಿಂದ ರಾಜಸ್ಥಾನ್ ಎರಡನೇ ಬಾರಿ ಕಪ್ ಎತ್ತಿ ಹಿಡಿಯುವ ಅವಕಾಶವನ್ನು ಕಳೆದುಕೊಂಡಿತು.

ಹಾರ್ದಿಕ್ ಪಾಂಡ್ಯ ಅವರ ನಾಯಕನ ಆಟ ತಂಡಕ್ಕೆ ನೆರವಾದರೆ ಇತ್ತ ಸಂಜು ಸ್ಯಾಮ್ಸನ್ ತಾವು ಮಾಡಿದ ಕೆಲ ಎಡವಟ್ಟಿನಿಂದ ರಾಜಸ್ಥಾನ್ ಎರಡನೇ ಬಾರಿ ಕಪ್ ಎತ್ತಿ ಹಿಡಿಯುವ ಅವಕಾಶವನ್ನು ಕಳೆದುಕೊಂಡಿತು.

ಇಂಡಿಯನ್ ಪ್ರೀಮಿಯರ್ ಲೀಗ್ 15ನೇ ಆವೃತ್ತಿಗೆ ಅದ್ಧೂರಿ ತೆರೆ ಬಿದ್ದಿದೆ. ಚೊಚ್ಚಲ ಆವೃತ್ತಿಯಲ್ಲೇ ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟಾನ್ಸ್ ತಂಡ ಪ್ರಶಸ್ತಿ ಗೆಲ್ಲುವ ಮೂಲಕ ವಿಶೇಷ ಸಾಧನೆಯನ್ನೂ ಮಾಡಿದೆ.

ಒಂದು ಲಕ್ಷಕ್ಕೂ ಹೆಚ್ಚು ಪ್ರೇಕ್ಷಕರು ಸೇರಿದ್ದ ಮೊಟೇರಾದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಫೈನಲ್ ಕಾದಾಟ ಅಂದುಕೊಂಡಷ್ಟರ ಮಟ್ಟಿಗೆ ರೋಚಕತೆ ಪಡೆಯಲಿಲ್ಲ. ಟೈಟಾನ್ಸ್ ತಂಡದ ಟೈಟ್ ಬೌಲಿಂಗ್​ಗೆ ರಾಜಸ್ಥಾನ್ ಸುಸ್ತಾಯಿತು. ಅಚ್ಚರಿ ಎಂಬಂತೆ ಪ್ರಮುಖ ಪಂದ್ಯದಲ್ಲೇ ಆರ್​ ಆರ್ ನಾಯಕ ಸಂಜು ಸ್ಯಾಮ್ಸನ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು.

ಬ್ಯಾಟಿಂಗ್​ಗೆ ಇಳಿದ ರಾಜಸ್ಥಾನಕ್ಕೆ ಉತ್ತಮ ಆರಂಭ ಕೂಡ ಸಿಗಲಿಲ್ಲ. ನಿಧಾನ ಗತಿಯಲ್ಲಿ ಬ್ಯಾಟ್ ಮಾಡುವ ಜೊತೆಗೆ 100 ರನ್​ಗೂ ಮೊದಲೇ 6 ವಿಕೆಟ್ ಕಳೆದುಕೊಂಡಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

YADAV School Of Chess ಆನ್ ಲೈನ್ ಮೂಲಕಹಿಂದುಳಿದ & ಬಡಮಕ್ಕಳಿಗೆಒಂದು ತಿಂಗಳ ಚೆಸ್ ಕ್ರೀಡಾ ತರಬೇತಿ

YADAV School Of Chess ರಾಜೇಂದ್ರ ನಗರದಲ್ಲಿರುವ ಪ್ರತಿಷ್ಠಿತ ಯಾದವ ಸ್ಕೂಲ್...

Vallabhbhai Patel ಭ್ರಷ್ಟಾಚಾರವು ದೇಶದ ಆಂತರಿಕ ಶತ್ರು.- ಡಾ.ಹೆಚ್.ಬಿ.ಮಂಜುನಾಥ್

ಮಹಾತ್ಮ ಗಾಂಧಿ, ಸರ್ದಾರ್ ಪಟೇಲ್ ಸ್ಮರಣೆಯಲ್ಲಿ ಹಿರಿಯ ಪತ್ರಕರ್ತ ಡಾ ಎಚ್...

Shimoga News ಶಿವಮೊಗ್ಗದಲ್ಲಿ ವಿಮಾ ನಿಗಮದ ಉಪ ಕಚೇರಿ ತೆರೆಯಲು ಆಗ್ರಹ

Shimoga News ಶಿವಮೊಗ್ಗ ನಗರದಲ್ಲಿ ನೌಕರರ ರಾಜ್ಯ ವಿಮಾ ನಿಗಮದ ಉಪ...

K. S. Eshwarappa ಗುಣಮಟ್ಟದ ಚಹಾ ಸೇವೆಯ ” ಸ್ವಸ್ತಿಕ್ ಚಾಯ್” ಗೆ ಚಾಲನೆ.

K. S. Eshwarappa ನಗರದ ರಾಜೇಂದ್ರನಗರ, ಲಕ್ಷ್ಮೀ ಟಾಕೀಸ್ ಹಿಂಭಾಗ ಆಕ್ಸಿಸ್...