Saturday, December 13, 2025
Saturday, December 13, 2025

ರೈತಶಕ್ತಿ ಯೋಜನೆಯಡಿ ಡಿಸೆಲ್ ಖರೀದಿಗೆ ಸಹಾಯಧನ

Date:

2022-23ನೇ ಸಾಲಿನ ರೈತ ಶಕ್ತಿ ಯೋಜನೆಯಡಿ ಕರ್ನಾಟಕ ಸರ್ಕಾರ ಕೃಷಿ ಉತ್ಪಾದಕತೆ ಹೆಚ್ಚಿಸಿ, ಇಂಧನ ಕಡಿಮೆ ಮಾಡುವ ದೃಷ್ಠಿಯಿಂದ ಪ್ರತಿ ಎಕರೆಗೆ 250 ರೂ.ಗಳಂತೆ ಗರಿಷ್ಟ 5 ಎಕರೆಗೆ 1250 ರೂಪಾಯಿಗಳ ನೇರ ನಗದು ಮೂಲಕ ಡೀಸೆಲ್ ಸಹಾಯಧನ ನೀಡಲಾಗುತ್ತದೆ.

ರಾಯಚೂರಿನ ಜಂಟಿ ಕೃಷಿ ನಿರ್ದೇಶಕರ ಕಾರ್ಯಾಲಯದ ವತಿಯಿಂದ ರೈತ ಶಕ್ತಿ ಯೋಜನೆಯಡಿ ಸಹಾಯಧನ ಸೌಲಭ್ಯ ನೀಡಲಿದೆ. ಈ ಯೋಜನೆಯಡಿ ರೈತರು ಸೌಲಭ್ಯ ಪಡೆಯಲು ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡಿಕೊಳ್ಳಲು ಕೃಷಿ, ಕಂದಾಯ, ರೇಷ್ಮೆ, ತೋಟಗಾರಿಕೆ ಮತ್ತು ಪಶು ಸಂಗೋಪನಾ ಇಲಾಖೆಗಳನ್ನು ಸಂಪರ್ಕಿಸಿ ಅದರ ಸದುಪಯೋಗ ಪಡೆದುಕೊಳ್ಳಬೇಕೆಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

G. Parameshwara ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಮತ್ತಷ್ಟು ಬಿಗಿಗೊಳಿಸಲು ಕ್ರಮ: ಸಚಿವ ಜಿ.ಪರಮೇಶ್ವರ

G. Parameshwara ದರೋಡೆ, ಕಳ್ಳತನ ಮತ್ತು ಸುಲಿಗೆ ಪ್ರಕರಣಗಳನ್ನು ಹತ್ತಿಕ್ಕಲು ರಾಜ್ಯದಲ್ಲಿ...

Adichunchanagiri Mutt ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಠದಲ್ಲಿ ರಾಜ್ಯ ಮಟ್ಟದ ಉಚಿತ ಅರ್ಚಕ ತರಬೇತಿ ಶಿಬಿರ ಆಯೋಜನೆ

Adichunchanagiri Mutt ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಶ್ರೀ ಆದಿಚುಂಚನಗಿರಿ ಮಹಾ...