Friday, July 10, 2026
Friday, July 10, 2026

ರೈತಶಕ್ತಿ ಯೋಜನೆಯಡಿ ಡಿಸೆಲ್ ಖರೀದಿಗೆ ಸಹಾಯಧನ

Date:

2022-23ನೇ ಸಾಲಿನ ರೈತ ಶಕ್ತಿ ಯೋಜನೆಯಡಿ ಕರ್ನಾಟಕ ಸರ್ಕಾರ ಕೃಷಿ ಉತ್ಪಾದಕತೆ ಹೆಚ್ಚಿಸಿ, ಇಂಧನ ಕಡಿಮೆ ಮಾಡುವ ದೃಷ್ಠಿಯಿಂದ ಪ್ರತಿ ಎಕರೆಗೆ 250 ರೂ.ಗಳಂತೆ ಗರಿಷ್ಟ 5 ಎಕರೆಗೆ 1250 ರೂಪಾಯಿಗಳ ನೇರ ನಗದು ಮೂಲಕ ಡೀಸೆಲ್ ಸಹಾಯಧನ ನೀಡಲಾಗುತ್ತದೆ.

ರಾಯಚೂರಿನ ಜಂಟಿ ಕೃಷಿ ನಿರ್ದೇಶಕರ ಕಾರ್ಯಾಲಯದ ವತಿಯಿಂದ ರೈತ ಶಕ್ತಿ ಯೋಜನೆಯಡಿ ಸಹಾಯಧನ ಸೌಲಭ್ಯ ನೀಡಲಿದೆ. ಈ ಯೋಜನೆಯಡಿ ರೈತರು ಸೌಲಭ್ಯ ಪಡೆಯಲು ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡಿಕೊಳ್ಳಲು ಕೃಷಿ, ಕಂದಾಯ, ರೇಷ್ಮೆ, ತೋಟಗಾರಿಕೆ ಮತ್ತು ಪಶು ಸಂಗೋಪನಾ ಇಲಾಖೆಗಳನ್ನು ಸಂಪರ್ಕಿಸಿ ಅದರ ಸದುಪಯೋಗ ಪಡೆದುಕೊಳ್ಳಬೇಕೆಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Drinking Water Supplier Shivamogga ಶಿವಮೊಗ್ಗ ಕೆ.ಆರ್. ಜಲಶುದ್ಧೀಕರಣ ಘಟಕ ದುರಸ್ತಿ.: ಕುಡಿಯುವ ನೀರು ಸರಬರಾಜಿನಲ್ಲಿ ಅನಿರ್ದಿಷ್ಟ ಅವಧಿ ವ್ಯತ್ಯಯ.

Drinking Water Supplier Shivamogga ಶಿವಮೊಗ್ಗ ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿರುವ...

Rotary Shivamogga ಪರಿಸರ ಮಾಲಿನ್ಯದಿಂದಾಗಿ ನಮ್ಮ ಜೀವಿತ ಅವಧಿಕಡಿಮೆಯಾಗುತ್ತಿದೆ- ಡಿ.ಕೆ.ಶೇಷಗಿರಿ.

Rotary Shivamogga ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯ ಪರಿಸರವನ್ನು ಸರಿಯಾಗಿ ಸಂರಕ್ಷಣೆ...