Sunday, July 26, 2026
Sunday, July 26, 2026

ಯುಪಿಎಸ್ ಸಿ ವಿನಯ್ ಕುಮಾರ್ ಯಶ ಪಡೆದ ಯುವಕ

Date:

ಹೊಸದುರ್ಗದ ಎಂಜಿನಿಯರಿಂಗ್‌ ಪದವೀಧರ ಡಿ.ಎಚ್‌.ವಿನಯ್‌ಕುಮಾರ್‌ ಸತತ ಆರನೇ ಪ್ರಯತ್ನದಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.

352ನೇ ರ‍್ಯಾಂಕ್‌ ಪಡೆದು ಕನಸು ಕೈಗೂಡಿಸಿಕೊಂಡಿದ್ದಾರೆ.
ಉಪನ್ಯಾಸಕ ಡಿ.ಎಚ್‌.ಹೊರಕೇರಪ್ಪ ಹಾಗೂ ಶಿಕ್ಷಕಿ ಎನ್‌.ರೇಖಾ ದಂಪತಿಯ ಪುತ್ರ ವಿನಯ್‌ಕುಮಾರ್‌ ಯುಪಿಎಸ್‌ಸಿ ಪರೀಕ್ಷೆಯ ಕನಸು ಕಂಡಿದ್ದು ಚಿಕ್ಕಂದಿನಲ್ಲಿ.
1ರಿಂದ 5ನೇ ತರಗತಿವರೆಗಿನ ವ್ಯಾಸಂಗವನ್ನು ಹೊಸದುರ್ಗದ ಜ್ಞಾನವಾಹಿನಿ ಶಾಲೆಯಲ್ಲಿ ಮುಗಿಸಿದ್ದಾರೆ.

6ರಿಂದ ಪಿಯುಸಿವರೆಗಿನ ವ್ಯಾಸಂಗವನ್ನು ಜವಾಹರ್‌ ನವೋದಯ ವಿದ್ಯಾಲಯದಲ್ಲಿ ಪಡೆದಿದ್ದರು. ಸುರತ್‌ಕಲ್‌ನ ನ್ಯಾಷನಲ್‌ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿಯಲ್ಲಿ ಎಂಜಿನಿಯರಿಂಗ್‌ ಪದವಿ ಪಡೆದಿದ್ದರು.

ಯುಪಿಎಸ್‌ಸಿ ಪರೀಕ್ಷೆಯಲ್ಲಿ ಮಗ ಉತ್ತೀರ್ಣರಾನಾಗಬೇಕು ಎಂದು ಪೋಷಕರು ಕನಸು ಕಂಡಿದ್ದರು. ಹೀಗಾಗಿ, 2015ರಿಂದ ವಿನಯ್‌ಕುಮಾರ್‌ ಸತತವಾಗಿ ಪ್ರಯತ್ನ ನಡೆಸಿದರು. 6ನೇ ಪ್ರಯತ್ನದಲ್ಲಿ ಕೊನೆಗೂ ಯಶಸ್ಸು ಸಿಕ್ಕಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Prahlad Joshi ಅತ್ಯಂತ ವಿನಮ್ರತೆ ಹಾಗೂ ನಿಷ್ಠೆಯಿಂದೀ ಕರ್ತವ್ಯ ಸ್ವೀಕರಿಸುತ್ತಿದ್ದೇನೆ- ಪ್ರಹ್ಲಾದ ಜೋಷಿ.

Prahlad Joshi ಇಂದು ಭಾರತ ಸರ್ಕಾರದ ಕೇಂದ್ರ ಶಿಕ್ಷಣ ಸಚಿವರಾಗಿ ಶ್ರೀ ಪ್ರಹ್ಲಾದ...

Samarth Ramdas”ಸಾತ್ವಿಕ ಹೃದಯಿ” ಸಮರ್ಥ ರಾಮದಾಸರು. ಲೇ; ಪ್ರಸಾದ್ ಶ್ರೀವತ್ಸ, ದಾವಣಗೆರೆ.

Samarth Ramdas ಜಾಂಬ ಎಂಬ ಪುಟ್ಟ ಹಳ್ಳಿ ಔರಂಗಾಬಾದ್‌ ಜಿಲ್ಲೆಯಲ್ಲಿದೆ. ಅಲ್ಲಿ...

K.S.Eshwarappa ಕನಕರ ಸ್ಥಳಮಾಹಿತಿ ಉತ್ಖನನ ಕಾರ್ಯ ಅರ್ಥಪೂರ್ಣ. ಇಂತಹ ಸಂಶೋಧನೆಗಳಿಗೆ ನನ್ನ ಬೆಂಬಲವಿದೆ – ಕೆ.ಎಸ್.ಈಶ್ವರಪ್ಪ.

K.S.Eshwarappa ಪ್ರಸ್ತುತ ಸಮಾಜದಲ್ಲಿ ಇತಿಹಾಸ ಪ್ರಜ್ಞೆ ಕೊರತೆಯಿದೆ. ಇಂತಹಸನ್ನಿವೇಶದಲ್ಲಿ ಇತಿಹಾಸ ಪ್ರಾಧ್ಯಾಪಕ,...

Dharmendra Pradhan ಧರ್ಮೇಂದ್ರ ಪ್ರಧಾನ್ ರಾಜಿನಾಮೆ,ಕೇವಲ ನೈತಿಕ ಜವಾಬ್ದಾರಿ ಎತ್ತಿ ಹಿಡಿದಿದೆ ಅಷ್ಟೆ- ವಸಂತಕುಮಾರ್.

Dharmendra Pradhan ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಕೇವಲ ನೈತಿಕತೆಯ ಜವಾಬ್ದಾರಿ ಎತ್ತಿ...