Friday, April 10, 2026
Friday, April 10, 2026

ಸಾಮಾಜಿಕ ಮಾಧ್ಯಮ: ಮೇಲ್ಮನವಿ ಸಮಿತಿ ರಚನೆ ಪ್ರಸ್ತಾವನೆ

Date:

ಡಿಜಿಟಲ್ ಮಾಧ್ಯಮ ಬಳಕೆದಾರರ ಹಿತರಕ್ಷಣೆ.

ಸಾಮಾಜಿಕ ಮಾಧ್ಯಮಗಳ ಕುಂದುಕೊರತೆ ಅಧಿಕಾರಿಗಳು ತಮಗೆ ಇಷ್ಟ ಬಂದ ಹಾಗೆ ತಮ್ಮ ಬಳಕೆದಾರರ ಖಾತೆಗಳನ್ನು ಅಮಾನತ್ತು ಅಥವಾ ರದ್ದು ಪಡಿಸುವ ಕ್ರಮ ನಡೆದುಕೊಂಡು ಬಂದಿದೆ.

ಸಾಮಾಜಿಕ ಮಾಧ್ಯಮಗಳವರು
ಹಠಾತ್ತನೆ ತೀರ್ಪು ನೀಡಿ ಬಳಕೆದಾರರ ಖಾತೆಗೆ ನಿರ್ಬಂಧ ವಿಧಿಸುವ ಕ್ರಮ ಈಗ ಜಾರಿಯಲ್ಲಿದೆ.

ಈ ಬಗ್ಗೆ ಮನವಿ ಸಲ್ಲಿಸಲು ಇನ್ನುಮುಂದೆ ಅನುವು ಮಾಡಿಕೊಡುವ ಚಿಂತನೆ ಸರ್ಕಾರಕ್ಕಿದೆ.

ಇಂತಹ ತೀರ್ಪುಗಳ ವಿರುದ್ಧ ಮೇಲ್ಮನವಿ ಸಲ್ಲಿಸಲು ಸಮಿತಿಯೊಂದನ್ನ ರಚಿಸುವ ಬಗ್ಗೆ
ನಿಯಮಗಳಿಗೆ ತಿದ್ದುಪಡಿ ತರಲು ಉದ್ದೇಶಿಸಲಾಗಿದೆ.
ಈವರೆಗೆ ಜಾರಿಯಲ್ಲಿರುವ ಮಾರ್ಗಸೂಚಿಗಳ ಉಲ್ಲಂಘನೆ ಮಾಡಿರುವ ಸಾಮಾಜಿಕ ಮಾಧ್ಯಮಗಳು ಅನೇಕ ಬಳಕೆದಾರರ ಖಾತೆಗಳನ್ನು ಸ್ಥಗಿತಗೊಳಿಸಿವೆ. ಇದರಲ್ಲಿ ಗಣ್ಯರ ಖಾತೆಗಳೇ ಜಾಸ್ತಿಯಾಗಿವೆ.

ಸಾಮಾಜಿಕ ಮಾಧ್ಯಮ ವೇದಿಕೆಗಳ
ಕುಂದುಕೊರತೆ ಅಧಿಕಾರಿಗಳ ವಿರುದ್ಧ ಮನಿವಿ ಸಲ್ಲಿಸಲು ಮೇಲ್ಮನವಿ ಸಮಿತಿಯೊಂದನ್ನ ಸರ್ಕಾರ ರಚಿಸಲುದ್ಯುಕ್ತವಾಗಿದೆ
ನಿರ್ಬಂಧ ವಿಧಿಸಿದ 30 ದಿನಗಳೊಳಗಾಗಿ ಮೇಲ್ಮನವಿ ಸಲ್ಲಿಸಬೇಕಿದೆ. ಈ ಬಗ್ಗೆ ಕರಡು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Krishnashastry ಶ್ವೇತವಸ್ತ್ರದ ಸಂತ, ಬೆಳಗೆರೆ ಕೃಷ್ಣಶಾಸ್ತ್ರಿಗಳು.

ಲೇ: ಪ್ರಸಾದ್ ಶ್ರೀವತ್ಸ.ದಾವಣಗೆರೆ. Krishnashastry ಅದು ನಾನು ಹತ್ತನೇ ತರಗತಿಯನ್ನು ಮುಗಿಸಿ, ಪಿಯುಸಿಯ...

JCI Shimoga ಜೇಸಿಸ್ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಕ್ಲಬ್ ವತಿಯಿಂದ “ಬಾಕ್ಸ್ ಕ್ರಿಕೆಟ್ ಪಂದ್ಯಾವಳಿ” ಟ್ರೋಫಿ ಅನಾವರಣ.

JCI Shimoga ಜೇಸಿಸ್ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಕ್ಲಬ್, ಶಿವಮೊಗ್ಗ ವತಿಯಿಂದ ದಿನಾಂಕ...

Hulikal Ghat ಹುಲಿಕಲ್ ಘಾಟಿಯಲ್ಲಿ ಧರೆ ಕುಸಿತ. ಕಾಮಗಾರಿಯಲ್ಲಿದ್ದ ಮೂವರು ಕಾಣೆ. ಶೋಧಕಾರ್ಯ ಪ್ರಗತಿ.

Hulikal Ghat ಹುಲಿಕಲ್ ಘಾಟಿಯಲ್ಲಿ ರಸ್ತೆ ಕಾಮಗಾರಿ ವೇಳೆ ಅವಘಡ ಸಂಭವಿಸಿದೆ.ಕಾಮಗಾರಿ...