Monday, December 15, 2025
Monday, December 15, 2025

ಆರ್ ಎಸ್ ಎಸ್ ಒಂದು ದೇಶಭಕ್ತಿ ಸಂಘಟನೆ-ಬೊಮ್ಮಾಯಿ

Date:

ಆರ್‌ಎಸ್‌ಎಸ್‌ ಒಂದು ದೇಶ ಭಕ್ತಿ ಸಂಘಟನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ.

ಹುಬ್ಬಳ್ಳಿಯ ಆದರ್ಶನಗರದಲ್ಲಿನ ತಮ್ಮ ನಿವಾಸದಲ್ಲಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‍ಗೆ ಯಾವುದೇ ಸಂಘಟನೆಗೆ ಬದ್ಧತೆ ಇಲ್ಲ. ಆರ್‌ಎಸ್‌ಎಸ್‌ ರಾಷ್ಟ್ರದ ಸಂಘಟನೆ, ದೇಶ ಕಟ್ಟುವ ಕಾರ್ಯದಲ್ಲಿ ತೊಡಗಿಕೊಂಡಿದೆ. ಇಷ್ಟು ವರ್ಷ ಸಾರ್ವಜನಿಕ ಜೀವನದಲ್ಲಿದ್ದವರು ಈ ಬಗ್ಗೆ ತಿಳಿದುಕೊಂಡು ಮಾತನಾಡಬೇಕು ಎಂದು ಬಸವರಾಜ್ ಬೊಮ್ಮಾಯಿ ಅವರು ಹೇಳಿದ್ದಾರೆ.

ಪಿಎಫ್‍ಐ, ಎಸ್‍ಡಿಪಿಐ, ಮುಸ್ಲಿಂ ಲೀಗ್ ಮೇಲೆ ಪ್ರೀತಿ ಬರುತ್ತೆ. ಅವರೆಲ್ಲರೂ ಇವರಿಗೆ ಜಾತ್ಯಾತೀತರಾಗಿ ಕಾಣುತ್ತಾರೆ. ಆದರೆ, ಆರ್‌ಎಸ್‌ಎಸ್‌ ಬಗ್ಗೆ ದ್ವೇಷ ಇಟ್ಟುಕೊಳ್ಳಬಾರದು. ಅವರು ಆರ್‌ಎಸ್‌ಎಸ್‌ ಅನ್ನು ಅರ್ಥ ಮಾಡಿಕೊಳ್ಳಬೇಕು. ಆಗ, ಅವರಿಗೆ ದೇಶ ಭಕ್ತಿ ಅಂದರೆ ಏನು ಅಂತಾ ಗೊತ್ತಾಗುತ್ತದೆ. ದೇಶದಲ್ಲಿ ಅನೇಕ ಜನಪರ ಕಾರ್ಯಗಳನ್ನು ಮಾಡಿದ್ದು ರಾಷ್ಟ್ರೀಯ ಸ್ವಯಂ ಸೇವಕ ಸಂಘ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...