Thursday, August 13, 2026
Thursday, August 13, 2026

ಮತ್ತೆ ರಾಜ್ಯದಲ್ಲಿ ಕೊರೋನ ಭೀತಿ:ಮಾರ್ಗಸೂಚಿ ಅನುಸರಿಸಿ: ತಜ್ಞರ ಎಚ್ಚರಿಕೆ

Date:

ರಾಜ್ಯದಲ್ಲಿ ಮತ್ತೆ ಕೊರೋನಾ ವೈರಸ್ ಅಬ್ಬರ ಶುರುವಾಗಿದೆ. ಕಳೆದ ವಾರದಿಂದ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 2 ಸಾವಿರ ಗಡಿ ದಾಟಿದೆ.

ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕೊರೊನಾ 4ನೇ ಭೀತಿ ಎದುರಾಗಿದೆ.

ಮುಂದಿನ 2-3 ವಾರಗಳು ನಿರ್ಣಾಯಕವಾಗಿದೆ. ಕೊರೋನಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಜ್ಞರು ಎಚ್ಚರಿಕೆ ನೀಡಿದ್ದಾರೆ.

ರಾಜ್ಯದಲ್ಲಿ ಕಳೆದ 10 ದಿನಗಳಲ್ಲಿ 1,927 ಸೋಂಕು ಪ್ರಕರಣಗಳು ವರದಿಯಾಗಿದೆ. ದಿನದ ಸೋಂಕು ಪ್ರಮಾಣ ದರ ಶೇ. 1ಕ್ಕಿಂತ ಹೆಚ್ಚಿದೆ. ಈ ಅವಧಿಯಲ್ಲಿ 1443 ಸೋಂಕಿತರು ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಕೊರೋನಾ 4ನೇ ಭೀತಿ ಆತಂಕ ಎದುರಾಗಿರುವ ಹಿನ್ನೆಲೆಯಲ್ಲಿ ತಜ್ಞರು ಎಚ್ಚರಿಕೆ ನೀಡಿದೆ. ಕೋವಿಡ್ ಲಸಿಕೆ ಪಡೆದಿದ್ದರೂ ಜನರು ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಹೇಳಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...