Saturday, February 7, 2026
Saturday, February 7, 2026

ನವದೆಹಲಿ ಸರ್ಕಾರಿ ಬಂಗಲೆಗಳಲ್ಲಿರುವ ರಾಜಕೀಯ ಪಕ್ಷಗಳಿಗೆ ತೆರವು ಮಾಡಲು ಕ್ರಮ

Date:

ರಾಷ್ಟ್ರ ರಾಜಧಾನಿ ನವದೆಹಲಿಯ ಲ್ಯೂಟೆನ್ಸ್‌ ಪ್ರದೇಶದಲ್ಲಿರುವ ಬಂಗಲೆಗಳಲ್ಲಿ ಠಿಕಾಣಿ ಹೂಡಿರುವ ರಾಜಕೀಯ ಪಕ್ಷಗಳು ಅಲ್ಲಿಂದ ಕಾಲೆಂಗೆಯಲೇಬೇಕಾಗಿದೆ. ಹೀಗೆಂದು, ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ನವದೆಹಲಿಯ ದೀನ್‌ ದಯಾಳ್‌ ಉಪಾಧ್ಯಾಯ ರಸ್ತೆಯಲ್ಲಿ ಅತ್ಯಾಧುನಿಕವಾಗಿರುವ ಕೇಂದ್ರ ಕಚೇರಿಯನ್ನು ಬಿಜೆಪಿ ಹೊಂದಿದ್ದರು. ಸರ್ಕಾರಿ ಬಂಗಲೆಗಳಲ್ಲಿ ಬಿಜೆಪಿ ವಾಸ್ತವ್ಯ ಹೂಡಿರುವುದನ್ನು ಮುಂದುವರಿಸಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿದ ಕೇಂದ್ರ ನಗರ ವ್ಯವಹಾರಗಳು ಮ
ಹಾಗೂ ವಸತಿ ಸಚಿವ ಹರ್ದೀಪ್ ಸಿಂಗ್ ಪುರಿ,ವೈಯಕ್ತಿಕವಾಗಿ ಒಬ್ಬರನ್ನು ಸರ್ಕಾರಿ ಬಂಗಲೆಗಳಿಂದ ತೆರವುಗೊಳಿಸುವುದು ಕಷ್ಟ.

ಈಗ ನಾವು ಕೆಲವರನ್ನು ಮಾತ್ರ ಗುರಿಯಾಗಿಸಿಕೊಂಡು ತೆರವುಗೊಳಿಸುತ್ತಿಲ್ಲ ಎಂಬ ಟೀಕೆಯನ್ನು ಇನ್ನು ಮಾಡಲಾರರು ಎಂದು ತಿಳಿದು ಕೊಂಡಿದ್ದೇನೆ ಎಂದು ತಿಳಿಸಿದ್ದಾರೆ.

ಸರ್ಕಾರಿ ಬಂಗಲೆಗಳಿಂದ ರಾಜಕೀಯ ಪಕ್ಷಗಳನ್ನು ತೆರವುಗೊಳಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ. ಏಕೆಂದರೆ, ಎಲ್ಲಾ ರಾಜಕೀಯ ಪಕ್ಷಗಳಿಗೂ ಕಚೇರಿ ನಿರ್ಮಿಸಲು ಜಮೀನು ನೀಡಲಾಗಿದೆ ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Ambedkar Bhavan Shivamogga ಫೆಬ್ರವರಿ 14. ” ಹ್ಯಾಪಿ ಫೀಟ್- 2026″ ವಿಶೇಷ ನೃತ್ಯ ಪ್ರದರ್ಶನ

Ambedkar Bhavan Shivamogga ನೃತ್ಯಸಿರಿ ಡ್ಯಾನ್ಸ್ ಸ್ಟುಡಿಯೋ ವತಿಯಿಂದ “ಹ್ಯಾಪಿ ಫೀಟ್-2026”...

Dharmasthala Rural Development Project ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ವಾತ್ಸಲ್ಯ ಕಿಟ್ ವಿತರಣೆ

Dharmasthala Rural Development Project ಶಿವಮೊಗ್ಗ ತಾಲೂಕಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ...

ಕರವೇ ಜನಮನ ರಾಜ್ಯ ಸಂಘಟನೆಯ ಪದಾಧಿಕಾರಿಗಳ ಪ್ರಮಾಣವಚನ ಸ್ವೀಕಾರ

ಕನ್ನಡ ರಕ್ಷಣಾ ವೇದಿಕೆ ಜನಮನ ರಾಜ್ಯ ಸಂಘಟನೆಯ ಪದಾಧಿಕಾರಿಗಳ ಅಧಿಕಾರದ ಪ್ರಮಾಣ...