Sunday, December 14, 2025
Sunday, December 14, 2025

ನವದೆಹಲಿ ಸರ್ಕಾರಿ ಬಂಗಲೆಗಳಲ್ಲಿರುವ ರಾಜಕೀಯ ಪಕ್ಷಗಳಿಗೆ ತೆರವು ಮಾಡಲು ಕ್ರಮ

Date:

ರಾಷ್ಟ್ರ ರಾಜಧಾನಿ ನವದೆಹಲಿಯ ಲ್ಯೂಟೆನ್ಸ್‌ ಪ್ರದೇಶದಲ್ಲಿರುವ ಬಂಗಲೆಗಳಲ್ಲಿ ಠಿಕಾಣಿ ಹೂಡಿರುವ ರಾಜಕೀಯ ಪಕ್ಷಗಳು ಅಲ್ಲಿಂದ ಕಾಲೆಂಗೆಯಲೇಬೇಕಾಗಿದೆ. ಹೀಗೆಂದು, ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ನವದೆಹಲಿಯ ದೀನ್‌ ದಯಾಳ್‌ ಉಪಾಧ್ಯಾಯ ರಸ್ತೆಯಲ್ಲಿ ಅತ್ಯಾಧುನಿಕವಾಗಿರುವ ಕೇಂದ್ರ ಕಚೇರಿಯನ್ನು ಬಿಜೆಪಿ ಹೊಂದಿದ್ದರು. ಸರ್ಕಾರಿ ಬಂಗಲೆಗಳಲ್ಲಿ ಬಿಜೆಪಿ ವಾಸ್ತವ್ಯ ಹೂಡಿರುವುದನ್ನು ಮುಂದುವರಿಸಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿದ ಕೇಂದ್ರ ನಗರ ವ್ಯವಹಾರಗಳು ಮ
ಹಾಗೂ ವಸತಿ ಸಚಿವ ಹರ್ದೀಪ್ ಸಿಂಗ್ ಪುರಿ,ವೈಯಕ್ತಿಕವಾಗಿ ಒಬ್ಬರನ್ನು ಸರ್ಕಾರಿ ಬಂಗಲೆಗಳಿಂದ ತೆರವುಗೊಳಿಸುವುದು ಕಷ್ಟ.

ಈಗ ನಾವು ಕೆಲವರನ್ನು ಮಾತ್ರ ಗುರಿಯಾಗಿಸಿಕೊಂಡು ತೆರವುಗೊಳಿಸುತ್ತಿಲ್ಲ ಎಂಬ ಟೀಕೆಯನ್ನು ಇನ್ನು ಮಾಡಲಾರರು ಎಂದು ತಿಳಿದು ಕೊಂಡಿದ್ದೇನೆ ಎಂದು ತಿಳಿಸಿದ್ದಾರೆ.

ಸರ್ಕಾರಿ ಬಂಗಲೆಗಳಿಂದ ರಾಜಕೀಯ ಪಕ್ಷಗಳನ್ನು ತೆರವುಗೊಳಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ. ಏಕೆಂದರೆ, ಎಲ್ಲಾ ರಾಜಕೀಯ ಪಕ್ಷಗಳಿಗೂ ಕಚೇರಿ ನಿರ್ಮಿಸಲು ಜಮೀನು ನೀಡಲಾಗಿದೆ ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...