Wednesday, July 16, 2025
Wednesday, July 16, 2025

ಪಠ್ಯಪುಸ್ತಕ ಪರಿಷ್ಕರಣೆ ಯತ್ನ ಸರಿಯಲ್ಲ- ಹೊರಟ್ಟಿ

Date:

ಈ ಹಿಂದಿನ ಪಠ್ಯಪುಸ್ತಕಗಳೇ ಸತ್ಯದಿಂದ ಕೂಡಿತ್ತು. ಈಗ ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಮಾಡಿದ್ದು ಸರಿಯಲ್ಲ ಎಂಬುದಾಗಿ ಬಿಜೆಪಿ ಪಕ್ಷದ ವಿರುದ್ಧವೇ, ಬಿಜೆಪಿ ಸೇರ್ಪಡೆಗೊಂಡಿರುವ ಮಾಜಿ ಸಭಾಪತಿ ಬಸವರಾಜ ಹೊರಟ್ಟಿಯವರು ಗುಡುಗಿದ್ದಾರೆ.

ಹುಬ್ಬಳ್ಳಿ ನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.ರಾಜ್ಯ ಸರ್ಕಾರ ಈ ವಿವಾದಕ್ಕೆ ಆದಷ್ಟು ಬೇಗ ಅಂತ್ಯವಾಡಬೇಕು. ಶಾಲಾ ಪಠ್ಯಪರಿಷ್ಕರಣೆ ಮಾಡಿದ್ದು ಸರಿಯಿಲ್ಲ. ಈ ಹಿಂದಿನ ಪಠ್ಯದಲ್ಲಿಯೇ ಸತ್ಯಾಂಶವಿತ್ತು. ಪರಿಷ್ಕರಣೆಯಿಂದ ವಿವಾದಕ್ಕೆ ಕಾರಣವಾಗಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddaramaiah ಸಿಎಂ ಸಿದ್ಧರಾಮಯ್ಯ ಅವರ ಪತ್ರಕ್ಕೆ ಕೇಂದ್ರ ಸಚಿವ ಗಡ್ಕರಿ ಅವರ ಪತ್ರ- ಪ್ರತಿಕ್ರಿಯೆ

CM Siddaramaiah ಪ್ರಾದೇಶಿಕ ಸಂಪರ್ಕವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಒಂದು ಪ್ರಮುಖ ಹೆಜ್ಜೆಯಾಗಿ,...