Thursday, August 13, 2026
Thursday, August 13, 2026

ಪಠ್ಯಪುಸ್ತಕ ಪರಿಷ್ಕರಣೆ ಯತ್ನ ಸರಿಯಲ್ಲ- ಹೊರಟ್ಟಿ

Date:

ಈ ಹಿಂದಿನ ಪಠ್ಯಪುಸ್ತಕಗಳೇ ಸತ್ಯದಿಂದ ಕೂಡಿತ್ತು. ಈಗ ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಮಾಡಿದ್ದು ಸರಿಯಲ್ಲ ಎಂಬುದಾಗಿ ಬಿಜೆಪಿ ಪಕ್ಷದ ವಿರುದ್ಧವೇ, ಬಿಜೆಪಿ ಸೇರ್ಪಡೆಗೊಂಡಿರುವ ಮಾಜಿ ಸಭಾಪತಿ ಬಸವರಾಜ ಹೊರಟ್ಟಿಯವರು ಗುಡುಗಿದ್ದಾರೆ.

ಹುಬ್ಬಳ್ಳಿ ನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.ರಾಜ್ಯ ಸರ್ಕಾರ ಈ ವಿವಾದಕ್ಕೆ ಆದಷ್ಟು ಬೇಗ ಅಂತ್ಯವಾಡಬೇಕು. ಶಾಲಾ ಪಠ್ಯಪರಿಷ್ಕರಣೆ ಮಾಡಿದ್ದು ಸರಿಯಿಲ್ಲ. ಈ ಹಿಂದಿನ ಪಠ್ಯದಲ್ಲಿಯೇ ಸತ್ಯಾಂಶವಿತ್ತು. ಪರಿಷ್ಕರಣೆಯಿಂದ ವಿವಾದಕ್ಕೆ ಕಾರಣವಾಗಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...