Saturday, June 6, 2026
Saturday, June 6, 2026

ಹೊಸಪೇಟೆಯಲ್ಲಿ ಪುನೀತ್ ಪುತ್ಥಳಿ ಸ್ಥಾಪನೆ

Date:

ಮನುಷ್ಯ ಇದ್ದಾಗ ಎಷ್ಟು ಜನರ ಪ್ರೀತಿ ಗಳಿಸಿರುತ್ತಾರೋ ಆ ವ್ಯಕ್ತಿ ಮೃತಪಟ್ಟ ಮೇಲೆ ಆ ಪ್ರೀತಿ ದುಪ್ಪಟ್ಟು ಮಾಡಿಕೊಂಡಿರುವ ರಾಜ್ಯದ ಏಕೈಕ ವ್ಯಕ್ತಿ ಡಾ.
ಪುನೀತ್ ರಾಜ್‌ಕುಮಾರ್ ಎಂದರೆ ತಪ್ಪಾಗಲಾರದು.

ಯಾಕಂದ್ರೆ ಮನುಷ್ಯ ಮೃತಪಟ್ಟ ಮೇಲೆ ದೇವರಾಗ್ತಾರೆ ಅನ್ನೋ ಮಾತಿನಂತೆ ಪುನೀತ್ ಇದೀಗ ಅಭಿಮಾನಿಗಳ ಪಾಲಿನ ದೇವರಾಗಿದ್ದಾರೆ. ಅದಕ್ಕೆ ಸಾಕ್ಷಿ ಹೊಸಪೇಟೆಯ ಈ ಜನರು.

ಪುನೀತ್ ಮೇಲಿನ ಪ್ರೀತಿಗೆ ಹೊಸಪೇಟೆಯ ಅವರ ಅಭಿಮಾನಿಗಳು ಎಳುವರೆ ಅಡಿ ಎತ್ತರದ ಪುತ್ತಳಿಯನ್ನು ಅನಾವರಗೊಳಿಸಿದ್ದಾರೆ.

ಸಾವಿರಾರು ಅಭಿಮಾನಿಗಳ ಹರ್ಷೋದ್ಘಾರದ ಮಧ್ಯೆ ಹೊಸಪೇಟೆಯಲ್ಲಿ ನಟ ದಿವಂಗತ ಪುನೀತ್ ರಾಜ್‌ಕುಮಾರ್‌ ಅವರ 7.4 ಅಡಿ ಎತ್ತರದ ಪುತ್ಥಳಿಯನ್ನು ಅನಾವರಣಗೊಳಿಸಲಾಯಿತು.

ಪುನೀತ್ ರಾಜಕುಮಾರ ನಮ್ಮನ್ನು ಬಿಟ್ಟು ಹೆಚ್ಚು ಕಡಿಮೆ ಏಳು ತಿಂಗಳುಗಳೇ ಕಳೆದಿವೆ. ಆದರೆ, ಅವರ ಮೇಲಿನ ಪ್ರೀತಿ ಮಾತ್ರ ಇನ್ನೂ ಕಡಿಮೆಯಾಗಿಲ್ಲ. ಹೊಸಪೇಟೆಯಲ್ಲಿ ರಾಜ್ ಕುಟುಂಬಕ್ಕೆ ಅದರಲ್ಲೂ ಪುನೀತ್ ಬಗ್ಗೆ ಅತಿ ಹೆಚ್ಚು ಅಭಿಮಾನಗಳಿದ್ದಾರೆ ಎಂದು ದೊಡ್ಡ ಮನೆಯವರು ಹೇಳುತ್ತಿದ್ದರು. ಅದರಲ್ಲೂ ಯಾರೇ ಕೈಬಿಟ್ಟರು ಹೊಸಪೇಟೆ ಜನರು ನಮ್ಮ ಕೈಬಿಡಲ್ಲ ಎಂದು ಪುನೀತ್ ಹೊಸಪೇಟೆಯಲ್ಲಿ ಘಂಟಾಘೋಷವಾಗಿ ಹೇಳಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

World Environment Day ಪರಿಸರ ಮಾಲಿನ್ಯ ರಕ್ಷಣೆಗೆ ಕೃತಕ‌ ಬುದ್ಧಿಮತ್ತೆ ಬಳಕೆ ಅಗತ್ಯ- ಜಿ.ಎ.ಹಿರೇಮಠ್.

World Environment Day ಪರಿಸರ ಮಾಲಿನ್ಯದ ಮೂಲಗಳನ್ನು ಪತ್ತೆ ಹಚ್ಚಲು ಹಾಗೂ ನೈಜ,...

MESCOM ಜೂನ್ 9. ಕುಂಸಿ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪ ವಿಭಾಗ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿ, ಪಾಲನೆ...

Kannadasiri ವಿದೇಶ ಮತ್ತು ದಕ್ಷಿಣ ವಲಯ ಸಾಂಸ್ಕೃತಿಕ ಮೇಳಗಳಲ್ಲಿ ಭಾಗವಹಿಸಲು ಕಲಾವಿದರು& ಕಲಾತಂಡಗಳಿಗೆ ಅರ್ಜಿ ಸಲ್ಲಿಸಲು ಅವಕಾಶ.

Kannadasiri ಭಾರತೀಯ ಸಾಂಸ್ಕೃತಿಕ ಸಂಬಂಧಗಳ ಪರಿಷತ್ (ಐಸಿಸಿಆರ್) ಹಾಗೂ ಕರ್ನಾಟಕ ಸರ್ಕಾರದ...