Wednesday, April 30, 2025
Wednesday, April 30, 2025

ಹೊಸಪೇಟೆಯಲ್ಲಿ ಪುನೀತ್ ಪುತ್ಥಳಿ ಸ್ಥಾಪನೆ

Date:

ಮನುಷ್ಯ ಇದ್ದಾಗ ಎಷ್ಟು ಜನರ ಪ್ರೀತಿ ಗಳಿಸಿರುತ್ತಾರೋ ಆ ವ್ಯಕ್ತಿ ಮೃತಪಟ್ಟ ಮೇಲೆ ಆ ಪ್ರೀತಿ ದುಪ್ಪಟ್ಟು ಮಾಡಿಕೊಂಡಿರುವ ರಾಜ್ಯದ ಏಕೈಕ ವ್ಯಕ್ತಿ ಡಾ.
ಪುನೀತ್ ರಾಜ್‌ಕುಮಾರ್ ಎಂದರೆ ತಪ್ಪಾಗಲಾರದು.

ಯಾಕಂದ್ರೆ ಮನುಷ್ಯ ಮೃತಪಟ್ಟ ಮೇಲೆ ದೇವರಾಗ್ತಾರೆ ಅನ್ನೋ ಮಾತಿನಂತೆ ಪುನೀತ್ ಇದೀಗ ಅಭಿಮಾನಿಗಳ ಪಾಲಿನ ದೇವರಾಗಿದ್ದಾರೆ. ಅದಕ್ಕೆ ಸಾಕ್ಷಿ ಹೊಸಪೇಟೆಯ ಈ ಜನರು.

ಪುನೀತ್ ಮೇಲಿನ ಪ್ರೀತಿಗೆ ಹೊಸಪೇಟೆಯ ಅವರ ಅಭಿಮಾನಿಗಳು ಎಳುವರೆ ಅಡಿ ಎತ್ತರದ ಪುತ್ತಳಿಯನ್ನು ಅನಾವರಗೊಳಿಸಿದ್ದಾರೆ.

ಸಾವಿರಾರು ಅಭಿಮಾನಿಗಳ ಹರ್ಷೋದ್ಘಾರದ ಮಧ್ಯೆ ಹೊಸಪೇಟೆಯಲ್ಲಿ ನಟ ದಿವಂಗತ ಪುನೀತ್ ರಾಜ್‌ಕುಮಾರ್‌ ಅವರ 7.4 ಅಡಿ ಎತ್ತರದ ಪುತ್ಥಳಿಯನ್ನು ಅನಾವರಣಗೊಳಿಸಲಾಯಿತು.

ಪುನೀತ್ ರಾಜಕುಮಾರ ನಮ್ಮನ್ನು ಬಿಟ್ಟು ಹೆಚ್ಚು ಕಡಿಮೆ ಏಳು ತಿಂಗಳುಗಳೇ ಕಳೆದಿವೆ. ಆದರೆ, ಅವರ ಮೇಲಿನ ಪ್ರೀತಿ ಮಾತ್ರ ಇನ್ನೂ ಕಡಿಮೆಯಾಗಿಲ್ಲ. ಹೊಸಪೇಟೆಯಲ್ಲಿ ರಾಜ್ ಕುಟುಂಬಕ್ಕೆ ಅದರಲ್ಲೂ ಪುನೀತ್ ಬಗ್ಗೆ ಅತಿ ಹೆಚ್ಚು ಅಭಿಮಾನಗಳಿದ್ದಾರೆ ಎಂದು ದೊಡ್ಡ ಮನೆಯವರು ಹೇಳುತ್ತಿದ್ದರು. ಅದರಲ್ಲೂ ಯಾರೇ ಕೈಬಿಟ್ಟರು ಹೊಸಪೇಟೆ ಜನರು ನಮ್ಮ ಕೈಬಿಡಲ್ಲ ಎಂದು ಪುನೀತ್ ಹೊಸಪೇಟೆಯಲ್ಲಿ ಘಂಟಾಘೋಷವಾಗಿ ಹೇಳಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಕೆಡಿಪಿ ಸಭೆಯಲ್ಲಿ ಮಹತ್ವದ ವಿಷಯಗಳ ಬಗ್ಗೆ ಶಾಸಕ ಚೆನ್ನ ಅವರಿಂದ ಚರ್ಚೆ

S.N. Channabasappa ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕೆಡಿಪಿ...

KSRTC ಮೃತವ್ಯಕ್ತಿ ಕುಟುಂಬಕ್ಕೆ ಪರಿಹಾರ ಧನ ತಲುಪಿಸಿದ ಕಾರವಾರ ಸಾರಿಗೆ ವಿಭಾಗ

KSRTC 2024 ರ ಜು.22 ರಂದು ಶಿರಸಿ ಮತ್ತು ಸಾಗರ ಮಾರ್ಗದಲ್ಲಿ...

ಚಿತ್ರದುರ್ಗ ಜಿಲ್ಲೆಯ “ಕನ್ನಡ ಸಂಪಿಗೆ” ಪತ್ರಕರ್ತ ಟಿ.ತಿಪ್ಪೆಸ್ವಾಮಿ “ಬಸವಸೇವಾರತ್ನ” ಪ್ರಶಸ್ತಿ

ಯಶಸ್ವಿ ಪತ್ರಿಕೋದ್ಯಮ ಹಾಗೂ ಅಲಕ್ಷಿತ ಸಣ್ಣ ಸಮುದಾಯಗಳ ಪರವಾಗಿ ದುಡಿದ ಅನುಪಮ...

Sri Shivananda Bharati Chintamani Swami ಹೊಸಪೇಟೆಯಲ್ಲಿ ಶಂಕರ ವರ್ಧಂತಿ ವಿಶೇಷ ಶಂಕರ ಸ್ತೋತ್ರ ಪಠಣ ಸಮರ್ಪಣೆ

Sri Shivananda Bharati Chintamani Swami ಶ್ರೀಶ್ರೀ ಶಿವಾನಂದ ಭಾರತಿ ಚಿಂತಾಮಣಿ...