Thursday, February 5, 2026
Thursday, February 5, 2026

ಮಂಕಿಪಾಕ್ಸ್ ಪ್ರಕರಣ: ರಾಜ್ಯಾದ್ಯಂತ ಮುನ್ನೆಚ್ಚರಿಕೆ

Date:

ಮಂಕಿಪಾಕ್ಸ್ ಪ್ರಕರಣಗಳ ಆತಂಕದ ಹಿನ್ನೆಲೆಯಲ್ಲಿ ಶಂಕಿತ ಪ್ರಕರಣಗಳು ವರದಿಯಾದಲ್ಲಿ ಚಿಕಿತ್ಸೆ ನೀಡಲು ಆರೋಗ್ಯ ಇಲಾಖೆ ಸೂಚನೆ ನೀಡಿದೆ.

ರಾಜ್ಯದಲ್ಲಿ ಮಂಕಿಪಾಕ್ಸ್ ಪ್ರಕರಣಗಳ ಆತಂಕದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಮಹತ್ವದ ಮುನ್ನೆಚರಿಕೆ ಕ್ರಮ ಕೈಗೊಂಡಿದೆ. ನೋಡಲ್ ಅಧಿಕಾರಿಯಾಗಿ ಡಾ.ಎನ್.ಶ್ರೀನಿವಾಸ್ ಅವರನ್ನು ಆರೋಗ್ಯ ಇಲಾಖೆ ನೇಮಿಸಿದೆ.

ಶಂಕಿತ ಪ್ರಕರಣಗಳು ವರದಿಯಾದರೆ ಸೂಕ್ತ ಚಿಕಿತ್ಸೆ ನೀಡಲು ಸೂಚನೆ ನೀಡಲಾಗಿದೆ. ಜಿಲ್ಲಾಸ್ಪತ್ರೆಗಳಲ್ಲಿ ಕನಿಷ್ಟ ಎರಡು ಬೆಡ್ ಗಳನ್ನು ಮೀಸಲಿಡಬೇಕೆಂದು ಆರೋಗ್ಯ ಇಲಾಖೆ ಜಿಲ್ಲಾ ಸರ್ಜನ್ ಗಳಿಗೆ ಸೂಚನೆ ನೀಡಿದೆ.
ಮಂಕಿಪಾಕ್ಸ್ ಶಂಕಿತ ಪ್ರಕರಣಗಳು ವರದಿಯಾದರೆ ಪ್ರತ್ಯೇಕಿಸಿ ಚಿಕಿತ್ಸೆ ನೀಡಬೇಕು. ಬೆಂಗಳೂರಿನ ಇಂದಿರಾನಗರದ ಸಾಂಕ್ರಾಮಿಕ ರೋಗ ಆಸ್ಪತ್ರೆ, ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಬೇಕು ಎಂದು ಸೂಚನೆ ನೀಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...