Wednesday, January 21, 2026
Wednesday, January 21, 2026

ಮಂಕಿಪಾಕ್ಸ್ ಪ್ರಕರಣ: ರಾಜ್ಯಾದ್ಯಂತ ಮುನ್ನೆಚ್ಚರಿಕೆ

Date:

ಮಂಕಿಪಾಕ್ಸ್ ಪ್ರಕರಣಗಳ ಆತಂಕದ ಹಿನ್ನೆಲೆಯಲ್ಲಿ ಶಂಕಿತ ಪ್ರಕರಣಗಳು ವರದಿಯಾದಲ್ಲಿ ಚಿಕಿತ್ಸೆ ನೀಡಲು ಆರೋಗ್ಯ ಇಲಾಖೆ ಸೂಚನೆ ನೀಡಿದೆ.

ರಾಜ್ಯದಲ್ಲಿ ಮಂಕಿಪಾಕ್ಸ್ ಪ್ರಕರಣಗಳ ಆತಂಕದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಮಹತ್ವದ ಮುನ್ನೆಚರಿಕೆ ಕ್ರಮ ಕೈಗೊಂಡಿದೆ. ನೋಡಲ್ ಅಧಿಕಾರಿಯಾಗಿ ಡಾ.ಎನ್.ಶ್ರೀನಿವಾಸ್ ಅವರನ್ನು ಆರೋಗ್ಯ ಇಲಾಖೆ ನೇಮಿಸಿದೆ.

ಶಂಕಿತ ಪ್ರಕರಣಗಳು ವರದಿಯಾದರೆ ಸೂಕ್ತ ಚಿಕಿತ್ಸೆ ನೀಡಲು ಸೂಚನೆ ನೀಡಲಾಗಿದೆ. ಜಿಲ್ಲಾಸ್ಪತ್ರೆಗಳಲ್ಲಿ ಕನಿಷ್ಟ ಎರಡು ಬೆಡ್ ಗಳನ್ನು ಮೀಸಲಿಡಬೇಕೆಂದು ಆರೋಗ್ಯ ಇಲಾಖೆ ಜಿಲ್ಲಾ ಸರ್ಜನ್ ಗಳಿಗೆ ಸೂಚನೆ ನೀಡಿದೆ.
ಮಂಕಿಪಾಕ್ಸ್ ಶಂಕಿತ ಪ್ರಕರಣಗಳು ವರದಿಯಾದರೆ ಪ್ರತ್ಯೇಕಿಸಿ ಚಿಕಿತ್ಸೆ ನೀಡಬೇಕು. ಬೆಂಗಳೂರಿನ ಇಂದಿರಾನಗರದ ಸಾಂಕ್ರಾಮಿಕ ರೋಗ ಆಸ್ಪತ್ರೆ, ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಬೇಕು ಎಂದು ಸೂಚನೆ ನೀಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar ಮನೆರೇಗಾ ಹೆಸರು ಬದಲಿಕೆ ವಿರುದ್ಧ ರಾಜ್ಯದಾದ್ಯಂತ ಪಾದಯಾತ್ರೆ- ಡಿ.ಕೆ.ಶಿವಕುಮಾರ್

D.K. Shivakumar ಕೂಲಿ ಕಾರ್ಮಿಕರ ಹಕ್ಕುಗಳನ್ನು ಕಸಿಯುವ ವಿಬಿ ಜಿ...

CM Siddharamaiah ಚಾಲುಕ್ಯರ ಆಡಳಿತ ವೈಖರಿಯಂತೆ ನಮ್ಮ ಸರ್ಕಾರದಿಂದಲೂ ಸರ್ವಧರ್ಮಗಳ ಸಮನ್ವಯತೆ ಪಾಲನೆ- ಸಿದ್ಧರಾಮಯ್ಯ

CM Siddharamaiah ಚಾಲುಕ್ಯರು ನಿರ್ಮಿಸಿದ ದೇಗುಲಗಳ ವಾಸ್ತುಶಿಲ್ಪದ ಮಹತ್ವ ಅರಿಯುವ ಉದ್ದೇಶವನ್ನು...

B.Y. Raghavendra 4G ಸ್ಯಾಚುರೇಷನ್ ಯೋಜನೆಯಡಿ ನೂತನ BSNL ಟವರ್ ಉದ್ಘಾಟನೆ

B.Y. Raghavendra ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಪುರದಾಳು ಗ್ರಾ.ಪಂ.ನ ಚಿತ್ರಶೆಟ್ಟಿಹಳ್ಳಿಯಲ್ಲಿಮಾನ್ಯ...