Wednesday, February 4, 2026
Wednesday, February 4, 2026

ಮಾಜಿ ಸಿಎಂ ಗಳ ಭೇಟಿ: ಮಾಧ್ಯಮಗಳ ಕುತೂಹಲಕ್ಕೆ ಗ್ರಾಸ

Date:

ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿಯಾಗುವ ಮೂಲಕ ರಾಜ್ಯ ರಾಜಕೀಯದಲ್ಲಿ ಹೊಸ ಕುತೂಹಲಕ್ಕೆ ಸಾಕ್ಷಿಯಾಗಿದ್ದಾರೆ.

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ವಿಐಪಿ ಲಾಂಚ್ ನಲ್ಲಿ ಇಂದು ಮಾಜಿ ಸಿಎಂ ಬಿ ಎಸ್ ವೈ ಹಾಗೂ ಸಿದ್ದರಾಮಯ್ಯ ಆಕಸ್ಮಿಕವಾಗಿ ಭೇಟಿಯಾಗಿದ್ದಾರೆ.

ಕೆಲಕಾಲ ಉಭಯ ಕುಶಲೋಪರಿ, ರಾಜ್ಯದಲ್ಲಿನ ಪ್ರಸ್ತುತ ಬೆಳವಣಿಗಳ ಬಗ್ಗೆ ಸಮಾಲೋಚನೆ ನಡೆಸಿದರು.
ಏರ್ ಪೋರ್ಟ್ ನಲ್ಲಿ ಇಬ್ಬರೂ ಮಾಜಿ ಸಿಎಂಗಳ ಭೇಟಿ, ಚರ್ಚೆ ವಿಚಾರ ಕುತೂಹಲಕ್ಕೂ ಕಾರಣವಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...