Tuesday, February 3, 2026
Tuesday, February 3, 2026

ಡಾ.ಅಂಬೇಡ್ಕರ್ ಅವರ ‌ಹೆಸರಿಗೆ ಸಂವಿಧಾನ ಶಿಲ್ಪಿ ಬಿರುದು ಸೇರ್ಪಡೆಗೊಳಿಸಿ ಮುದ್ರಣ- ನಾಗೇಶ್

Date:

ರೋಹಿತ್ ಚಕ್ರತೀರ್ಥ ಸಮಿತಿಯು ಪಠ್ಯ ಪರಿಷ್ಕರಣೆ ವೇಳೆ ಕೈ ಬಿಟ್ಟಿದ್ದ ಡಾ.ಬಿ.ಆರ್. ಅಂಬೇಡ್ಕರ್ ಸಂವಿಧಾನ ಶಿಲ್ಪಿ ಬಿರುದನ್ನು ಮತ್ತೆ ಸೇರಿಸಿ 9 ನೇ ತರಗತಿ ಸಮಾಜ ವಿಜ್ಞಾನ ನಮ್ಮ ಸಂವಿಧಾನ ಅಧ್ಯಾಯವನ್ನು ಪ್ರತ್ಯೇಕವಾಗಿ ಮುದ್ರಿಸಿ ಶಾಲೆಗಳಿಗೆ ಪೂರೈಸಲು ಶಿಕ್ಷಣ ಇಲಾಖೆ ಮುಂದಾಗಿದೆ.

9 ನೇ ತರಗತಿಯ ನಮ್ಮ ಸಂವಿಧಾನ ಅಧ್ಯಾಯದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರಿಗಿದ್ದ ಸಂವಿಧಾನ ಶಿಲ್ಪಿ ಬಿರುದನ್ನು ಕೈಬಿಡಲಾಗಿತ್ತು. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಸಂವಿಧಾನ, ಅಂಬೇಡ್ಕರ್ ವಿಚಾರಗಳಿಗೆ ಸಂಬಂಧಿಸಿದಂತೆ ತಪ್ಪುಗಳಿದ್ದರೆ ಅವುಗಳನ್ನು ಸರಿಪಡಿಸಿ, ನಮ್ಮ ಸಂವಿಧಾನ ಅಧ್ಯಾಯವನ್ನು ಹೊಸದಾಗಿ ಮುದ್ರಿಸಲು ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...